ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಅಭಿವೃದ್ಧಿ ಕಾಮಗಾರಿಗಳು ಶರವೇಗದಲ್ಲಿ ನಡೆಯುತ್ತಿವೆ. ಕಾರಣ ಸದ್ಯದಲ್ಲೇ ಬಹುನಿರೀಕ್ಷಿತ ರಾಮ ಮಂದಿರದ ಉದ್ಘಾಟನೆಗೆ ಅಯೋಧ್ಯೆ ಸಾಕ್ಷಿಯಾಗಲಿದೆ.
2024ರ ಜನವರಿಯಲ್ಲಿ ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಸಜ್ಜಾಗಲಿದೆ. ಸದ್ಯ ರಾಮಪಥದ ನಿರ್ಮಾಣ ಕೂಡ ಪ್ರಗತಿಯಲ್ಲಿದೆ. ರಾಮಪಥ 30 ಮೀಟರ್ ಅಗಲವಿದ್ದರೆ, ಭಕ್ತಿ ಪಥವನ್ನು 13 ಮೀಟರ್ ಅಗಲವಾಗಿ ನಿರ್ಮಾಣ ಮಾಡಲಾಗುವುದು. ರಾಮಜಾನಕಿ ಪಥ ಹಾಗೂ ಭಕ್ತಿ ಪಥ ನಿರ್ಮಾಣದ ಬಗ್ಗೆ ಕೂಡ ಯೋಜನೆ ರೂಪಿಸುತ್ತಿರುವುದಾಗಿ ಯುಪಿ ಸರ್ಕಾರ ಹೇಳಿದೆ.
ರಾಮ ಮಂದಿರಕ್ಕೆ ಸಂಬಂಧಪಟ್ಟ ಎಲ್ಲಾ ಕಾಮಗಾರಿಗಳ ಪ್ರಗತಿಯನ್ನು ಖುದ್ದು ಸಿಎಂ ಯೋಗಿ ಆದಿತ್ಯನಾಥ್ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ರಾಮ ಮಂದಿರ ಉದ್ಘಾಟನೆಯ ಭವ್ಯ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಸಿಎಂ ಯೋಗಿ, ಸಾರ್ವಜನಿಕರನ್ನು ಆಹ್ವಾನಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…
ಬೆಂಗಳೂರಿನಲ್ಲಿ ಈ ಹಿಂದೆ ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…
ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…