Advertisement
ವಿಶೇಷ ವರದಿಗಳು

ಉದ್ಘಾಟನೆಗೆ ಸಜ್ಜಾಗುತ್ತಿದೆ ರಾಮ ಮಂದಿರ

Share

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಅಭಿವೃದ್ಧಿ ಕಾಮಗಾರಿಗಳು ಶರವೇಗದಲ್ಲಿ ನಡೆಯುತ್ತಿವೆ. ಕಾರಣ ಸದ್ಯದಲ್ಲೇ ಬಹುನಿರೀಕ್ಷಿತ ರಾಮ ಮಂದಿರದ ಉದ್ಘಾಟನೆಗೆ ಅಯೋಧ್ಯೆ ಸಾಕ್ಷಿಯಾಗಲಿದೆ.

Advertisement
Advertisement

2024ರ ಜನವರಿಯಲ್ಲಿ ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಸಜ್ಜಾಗಲಿದೆ. ಸದ್ಯ ರಾಮಪಥದ ನಿರ್ಮಾಣ ಕೂಡ ಪ್ರಗತಿಯಲ್ಲಿದೆ. ರಾಮಪಥ 30 ಮೀಟರ್‌ ಅಗಲವಿದ್ದರೆ, ಭಕ್ತಿ ಪಥವನ್ನು 13 ಮೀಟರ್‌ ಅಗಲವಾಗಿ ನಿರ್ಮಾಣ ಮಾಡಲಾಗುವುದು. ರಾಮಜಾನಕಿ ಪಥ ಹಾಗೂ ಭಕ್ತಿ ಪಥ ನಿರ್ಮಾಣದ ಬಗ್ಗೆ ಕೂಡ ಯೋಜನೆ ರೂಪಿಸುತ್ತಿರುವುದಾಗಿ ಯುಪಿ ಸರ್ಕಾರ ಹೇಳಿದೆ.

ರಾಮ ಮಂದಿರಕ್ಕೆ ಸಂಬಂಧಪಟ್ಟ ಎಲ್ಲಾ ಕಾಮಗಾರಿಗಳ ಪ್ರಗತಿಯನ್ನು ಖುದ್ದು ಸಿಎಂ ಯೋಗಿ ಆದಿತ್ಯನಾಥ್‌ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ರಾಮ ಮಂದಿರ ಉದ್ಘಾಟನೆಯ ಭವ್ಯ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಸಿಎಂ ಯೋಗಿ, ಸಾರ್ವಜನಿಕರನ್ನು ಆಹ್ವಾನಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

15 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

16 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

16 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

16 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

16 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

16 hours ago