ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಅಭಿವೃದ್ಧಿ ಕಾಮಗಾರಿಗಳು ಶರವೇಗದಲ್ಲಿ ನಡೆಯುತ್ತಿವೆ. ಕಾರಣ ಸದ್ಯದಲ್ಲೇ ಬಹುನಿರೀಕ್ಷಿತ ರಾಮ ಮಂದಿರದ ಉದ್ಘಾಟನೆಗೆ ಅಯೋಧ್ಯೆ ಸಾಕ್ಷಿಯಾಗಲಿದೆ.
2024ರ ಜನವರಿಯಲ್ಲಿ ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಸಜ್ಜಾಗಲಿದೆ. ಸದ್ಯ ರಾಮಪಥದ ನಿರ್ಮಾಣ ಕೂಡ ಪ್ರಗತಿಯಲ್ಲಿದೆ. ರಾಮಪಥ 30 ಮೀಟರ್ ಅಗಲವಿದ್ದರೆ, ಭಕ್ತಿ ಪಥವನ್ನು 13 ಮೀಟರ್ ಅಗಲವಾಗಿ ನಿರ್ಮಾಣ ಮಾಡಲಾಗುವುದು. ರಾಮಜಾನಕಿ ಪಥ ಹಾಗೂ ಭಕ್ತಿ ಪಥ ನಿರ್ಮಾಣದ ಬಗ್ಗೆ ಕೂಡ ಯೋಜನೆ ರೂಪಿಸುತ್ತಿರುವುದಾಗಿ ಯುಪಿ ಸರ್ಕಾರ ಹೇಳಿದೆ.
ರಾಮ ಮಂದಿರಕ್ಕೆ ಸಂಬಂಧಪಟ್ಟ ಎಲ್ಲಾ ಕಾಮಗಾರಿಗಳ ಪ್ರಗತಿಯನ್ನು ಖುದ್ದು ಸಿಎಂ ಯೋಗಿ ಆದಿತ್ಯನಾಥ್ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ರಾಮ ಮಂದಿರ ಉದ್ಘಾಟನೆಯ ಭವ್ಯ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಸಿಎಂ ಯೋಗಿ, ಸಾರ್ವಜನಿಕರನ್ನು ಆಹ್ವಾನಿಸಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…