ಅಯೋಧ್ಯೆ ನಿರ್ಮಾಣಕ್ಕೆ ಕರ್ನಾಟಕದ ಇಬ್ಬರು ಶಿಲ್ಪಿ ಆಯ್ಕೆ

June 1, 2023
8:16 PM

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮ ಮಂದಿರ 2024ರ ಆರಂಭದಲ್ಲಿ ಭಕ್ತರ ದರ್ಶನಕ್ಕೆ ಮುಕ್ತವಾಗಲಿದ್ದು ಮಂದಿರದಲ್ಲಿ ಪ್ರತಿಷ್ಠಾಪನೆಯಾಗುವ ಶ್ರೀರಾಮ ಮೂರ್ತಿಯ ಕೆತ್ತನೆ ಕಾರ್ಯ ಆರಂಭವಾಗಿದೆ. ಕರ್ನಾಟಕದ ಇಬ್ಬರು ಶಿಲ್ಪಿ ಮೂರ್ತಿ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement

ಕರ್ನಾಟಕದ ಗಣೇಶ ಭಟ್ ತಮ್ಮ ಶಿಷ್ಯ ವಿಪಿನ್ ಭದೋರಿಯಾರೊಂದಿಗೆ ಸೇರಿ ಕರ್ನಾಟಕದಿಂದ ಕಲ್ಲನ್ನು ಆಯ್ಕೆ ಮಾಡಿದ್ದಾರೆ. ಹಾಗೂ ಇನ್ನೊಬ್ಬ ಶಿಲ್ಪಿ ಅರುಣ್ ಯೋಗಿರಾಜ್ ಕೂಡ ಕರ್ನಾಟಕದವರಾಗಿದ್ದು ಕರ್ನಾಟಕದ ವಿವಿಧ ಕಡೆಗಳಿಂದ ಕಲ್ಲುಗಳನ್ನು ಸಂಗ್ರಹಿಸಿದ್ದಾರೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?
June 21, 2025
8:17 AM
by: ದ ರೂರಲ್ ಮಿರರ್.ಕಾಂ
ಜೂನ್ 22 ರಂದು 6 ಗ್ರಹಗಳ ಮಹಾಗೋಚಾರ | 12 ರಾಶಿಗಳ ಮೇಲೆ ಹೇಗಿರಲಿದೆ ಪ್ರಭಾವ..?
June 21, 2025
7:24 AM
by: ದ ರೂರಲ್ ಮಿರರ್.ಕಾಂ
ಸಸ್ಯ ಪರಿಚಯ | ಕರ್ಲೆಂಕಿ
June 20, 2025
11:18 PM
by: ಜಯಲಕ್ಷ್ಮಿ ದಾಮ್ಲೆ
ಹವಾಮಾನ ಮಾಹಿತಿ | ಈಗ ಎಲ್ಲೆಲ್ಲಾ ಭರ್ಜರಿ ಮಳೆ..? ಎಲ್ಲಿ ಕುಸಿತ..?
June 20, 2025
10:11 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group