ಅಯೋಧ್ಯೆ ನಿರ್ಮಾಣಕ್ಕೆ ಕರ್ನಾಟಕದ ಇಬ್ಬರು ಶಿಲ್ಪಿ ಆಯ್ಕೆ

June 1, 2023
8:16 PM

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮ ಮಂದಿರ 2024ರ ಆರಂಭದಲ್ಲಿ ಭಕ್ತರ ದರ್ಶನಕ್ಕೆ ಮುಕ್ತವಾಗಲಿದ್ದು ಮಂದಿರದಲ್ಲಿ ಪ್ರತಿಷ್ಠಾಪನೆಯಾಗುವ ಶ್ರೀರಾಮ ಮೂರ್ತಿಯ ಕೆತ್ತನೆ ಕಾರ್ಯ ಆರಂಭವಾಗಿದೆ. ಕರ್ನಾಟಕದ ಇಬ್ಬರು ಶಿಲ್ಪಿ ಮೂರ್ತಿ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement
Advertisement

ಕರ್ನಾಟಕದ ಗಣೇಶ ಭಟ್ ತಮ್ಮ ಶಿಷ್ಯ ವಿಪಿನ್ ಭದೋರಿಯಾರೊಂದಿಗೆ ಸೇರಿ ಕರ್ನಾಟಕದಿಂದ ಕಲ್ಲನ್ನು ಆಯ್ಕೆ ಮಾಡಿದ್ದಾರೆ. ಹಾಗೂ ಇನ್ನೊಬ್ಬ ಶಿಲ್ಪಿ ಅರುಣ್ ಯೋಗಿರಾಜ್ ಕೂಡ ಕರ್ನಾಟಕದವರಾಗಿದ್ದು ಕರ್ನಾಟಕದ ವಿವಿಧ ಕಡೆಗಳಿಂದ ಕಲ್ಲುಗಳನ್ನು ಸಂಗ್ರಹಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ಮಿರರ್‌ ಡೆಸ್ಕ್

the rural mirror news

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ದೋಸ್ತಿಗಳ ಸಮ್ಮಿಲನ ಸಭೆ : ಸಿಎಂ ಸಿದ್ದರಾಮಯ್ಯ ಗರ್ವಭಂಗಕ್ಕೆ ಹೆಚ್‌ಡಿಡಿ ಕರೆ : ದೇಶದಲ್ಲಿ ಮೋದಿಯೇ ಬೆಸ್ಟ್‌ – ಹೆಚ್‌ಡಿಡಿ
March 29, 2024
8:35 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ನೀರಿಗಾಗಿ ಖರ್ಚು…! | ಜಲಮಂಡಳಿಗೆ ಆರ್ಥಿಕ ಸಂಕಷ್ಟ..!
March 29, 2024
3:03 PM
by: ದ ರೂರಲ್ ಮಿರರ್.ಕಾಂ
Karnataka Weather | 28-03-2024 | ಕೆಲವು ಕಡೆ ತುಂತುರು ಮಳೆ | ಮಾ.31 ನಂತರ ಕೆಲವು ಕಡೆ ಸಾಮಾನ್ಯ ಮಳೆ ನಿರೀಕ್ಷೆ |
March 28, 2024
1:19 PM
by: ಸಾಯಿಶೇಖರ್ ಕರಿಕಳ
ಬರ ಹಿನ್ನೆಲೆ | ಮೈಸೂರು ಜಿಲ್ಲೆಯಲ್ಲಿ ಪಂಪ್‌ಸೆಟ್ ಬಳಸಿ ಕೃಷಿಗೆ ನದಿ ನೀರು ಬಳಕೆ ನಿಷೇಧ |
March 27, 2024
10:01 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror