ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮ ಮಂದಿರ 2024ರ ಆರಂಭದಲ್ಲಿ ಭಕ್ತರ ದರ್ಶನಕ್ಕೆ ಮುಕ್ತವಾಗಲಿದ್ದು ಮಂದಿರದಲ್ಲಿ ಪ್ರತಿಷ್ಠಾಪನೆಯಾಗುವ ಶ್ರೀರಾಮ ಮೂರ್ತಿಯ ಕೆತ್ತನೆ ಕಾರ್ಯ ಆರಂಭವಾಗಿದೆ. ಕರ್ನಾಟಕದ ಇಬ್ಬರು ಶಿಲ್ಪಿ ಮೂರ್ತಿ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕದ ಗಣೇಶ ಭಟ್ ತಮ್ಮ ಶಿಷ್ಯ ವಿಪಿನ್ ಭದೋರಿಯಾರೊಂದಿಗೆ ಸೇರಿ ಕರ್ನಾಟಕದಿಂದ ಕಲ್ಲನ್ನು ಆಯ್ಕೆ ಮಾಡಿದ್ದಾರೆ. ಹಾಗೂ ಇನ್ನೊಬ್ಬ ಶಿಲ್ಪಿ ಅರುಣ್ ಯೋಗಿರಾಜ್ ಕೂಡ ಕರ್ನಾಟಕದವರಾಗಿದ್ದು ಕರ್ನಾಟಕದ ವಿವಿಧ ಕಡೆಗಳಿಂದ ಕಲ್ಲುಗಳನ್ನು ಸಂಗ್ರಹಿಸಿದ್ದಾರೆ.
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…
ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…
ಮೈಸೂರು ವಿಭಾಗದ ತಂಬಾಕು ರೈತರು ಖರೀದಿ ಸಮಸ್ಯೆಯಿಂದ ಸಂಕಷ್ಟದಲ್ಲಿದ್ದು, ಈ ಬಗ್ಗೆ ಕೇಂದ್ರ…
ಅಡಿಕೆಯ ಹಳದಿ ಎಲೆ ರೋಗವು(YLD) ಕೇವಲ ಎಲೆಯ ಸಮಸ್ಯೆಯಲ್ಲ, ಮಣ್ಣಿನೊಳಗಿನ ಸೂಕ್ಷ್ಮಜೀವಿಗಳ ಸಮತೋಲನ…
ರಾಜ್ಯದಾದ್ಯಂತ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಾರ್ಚ್ 3 ರವರೆಗೆ ಮಳೆಯ ಸಾಧ್ಯತೆ…