ಗ್ರಾಮೀಣ ಭಾಗಗಳಲ್ಲಿ ಆಯುಧ ಪೂಜೆ -ವಾಹನ ಪೂಜೆ ಸಡಗರ | ಪೆರಾಜೆ ದೇವಸ್ಥಾನದಲ್ಲಿ ಸಾಮೂಹಿಕ ಆಯುಧ ಪೂಜೆ |

October 4, 2022
5:38 PM

ನವರಾತ್ರಿಯ ಸಂದರ್ಭ ಎಲ್ಲೆಡೆ ಆಯುಧ ಪೂಜೆ ಹಾಗೂ ವಾಹನ ಪೂಜೆಗಳು ನಡೆಯುತ್ತದೆ. ಗ್ರಾಮೀಣ ಭಾಗಗಳಲ್ಲೂ ಇತ್ತೀಚೆಗೆ ಅತ್ಯಂತ ಸಡಗರ, ಸಂಭ್ರಮದಿಂದ ಆಯುಧ ಪೂಜೆ, ವಾಹನ ಪೂಜೆಗಳು ನಡೆಯುತ್ತದೆ.

Advertisement

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನ ದಲ್ಲಿ ಆಯುಧ ಪೂಜಾ ಕಾರ್ಯಕ್ರಮ ನಡೆಯಿತು. ದೇವಳದ ಮೊಕ್ತೇಸರ ಜಿತೇಂದ್ರ ನಿಡ್ಯಮಲೆ, ಆಡಳಿತ ಕಾರ್ಯದರ್ಶಿ ತೇಜಪ್ರಸಾದ್ ಅಮೆಚೂರು ಹಾಗೂ ತಕ್ಕಮುಖ್ಯಸ್ಥರು, ಮಾಜಿ ಮೊಕ್ತೇಸರರು, ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2025 ರಲ್ಲಿ ಲಕ್ಷ್ಮಿ ನಾರಾಯಣ ಯೋಗ | ಮಹಾಸಪ್ತಮಿ ದಿನದ ವಿಶೇಷ ಲಾಭ
April 5, 2025
9:48 AM
by: ದ ರೂರಲ್ ಮಿರರ್.ಕಾಂ
ಹಬ್ಬದ ದಿನ 2 ಲಕ್ಷ ಸಸಿ ವಿತರಿಸಿದ ಅರಣ್ಯ ಇಲಾಖೆ
April 5, 2025
8:06 AM
by: The Rural Mirror ಸುದ್ದಿಜಾಲ
ಹೊಸರುಚಿ | ಎಳೆಯ ಹಲಸಿನ ಕಾಯಿ ಪಕೋಡ
April 5, 2025
8:00 AM
by: ದಿವ್ಯ ಮಹೇಶ್
ಹವಾಮಾನ ಕೇಂದ್ರಗಳು, ಮಳೆ ಮಾಪನ ಕೇಂದ್ರಗಳನ್ನು ಸ್ಥಾಪಿಸುವಂತೆ ಮನವಿ
April 5, 2025
7:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group