ಆಯುಧಪೂಜೆ ವೇಳೆ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಿಗೆ ಹಾಗೂ ವಾಹನಗಳಿಗೆ ಪೂಜೆ ಮಾಡುವ ಸಮಯದಲ್ಲಿ ರಾಸಾಯನಿಕ ಇರುವಂಥ ಬಣ್ಣಗಳನ್ನು ಬಳಸುವಂತಿಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಈ ಬಗ್ಗೆ ಸುತ್ತೋಲೆ ಹೊರಡಿಸಿದ ಸರ್ಕಾರ, ಇವು ಪಾರಂಪರಿಕ ಕಟ್ಟಡಗಳು, ಕಚೇರಿ,ಒಳಗೆ ಅಥವಾ ಕಾರಿಡಾರ್ಗಳಲ್ಲಿ ಕುಂಬಳಕಾಯಿ ಒಡೆಯುವಾಗ ಅದರಲ್ಲಿ ಬಣ್ಣ ಹಾಕಿ ಒಡೆಯುವಂತಿಲ್ಲ, ರಾಸಾಯನಿಕ ಇರುವ ಬಣ್ಣ ಬಳಕೆ ಬೇಡ ಎಂದಿದ್ದಾರೆ.ಕಚೇರಿಯ ಸೌಂದರ್ಯ ಕಾಪಾಡುವುದು ಎಲ್ಲರ ಕರ್ತವ್ಯವಾಗಿದ್ದು, ಇದಕ್ಕೆ ಧಕ್ಕೆಯಾಗುವಂಥ ಕೆಲಸ ಮಾಡುವಂತಿಲ್ಲ ಎನ್ನಲಾಗಿದೆ.
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…