ಆಯುಧಪೂಜೆ ವೇಳೆ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಿಗೆ ಹಾಗೂ ವಾಹನಗಳಿಗೆ ಪೂಜೆ ಮಾಡುವ ಸಮಯದಲ್ಲಿ ರಾಸಾಯನಿಕ ಇರುವಂಥ ಬಣ್ಣಗಳನ್ನು ಬಳಸುವಂತಿಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಈ ಬಗ್ಗೆ ಸುತ್ತೋಲೆ ಹೊರಡಿಸಿದ ಸರ್ಕಾರ, ಇವು ಪಾರಂಪರಿಕ ಕಟ್ಟಡಗಳು, ಕಚೇರಿ,ಒಳಗೆ ಅಥವಾ ಕಾರಿಡಾರ್ಗಳಲ್ಲಿ ಕುಂಬಳಕಾಯಿ ಒಡೆಯುವಾಗ ಅದರಲ್ಲಿ ಬಣ್ಣ ಹಾಕಿ ಒಡೆಯುವಂತಿಲ್ಲ, ರಾಸಾಯನಿಕ ಇರುವ ಬಣ್ಣ ಬಳಕೆ ಬೇಡ ಎಂದಿದ್ದಾರೆ.ಕಚೇರಿಯ ಸೌಂದರ್ಯ ಕಾಪಾಡುವುದು ಎಲ್ಲರ ಕರ್ತವ್ಯವಾಗಿದ್ದು, ಇದಕ್ಕೆ ಧಕ್ಕೆಯಾಗುವಂಥ ಕೆಲಸ ಮಾಡುವಂತಿಲ್ಲ ಎನ್ನಲಾಗಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…