ಆಯುಧಪೂಜೆ ವೇಳೆ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಿಗೆ ಹಾಗೂ ವಾಹನಗಳಿಗೆ ಪೂಜೆ ಮಾಡುವ ಸಮಯದಲ್ಲಿ ರಾಸಾಯನಿಕ ಇರುವಂಥ ಬಣ್ಣಗಳನ್ನು ಬಳಸುವಂತಿಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಈ ಬಗ್ಗೆ ಸುತ್ತೋಲೆ ಹೊರಡಿಸಿದ ಸರ್ಕಾರ, ಇವು ಪಾರಂಪರಿಕ ಕಟ್ಟಡಗಳು, ಕಚೇರಿ,ಒಳಗೆ ಅಥವಾ ಕಾರಿಡಾರ್ಗಳಲ್ಲಿ ಕುಂಬಳಕಾಯಿ ಒಡೆಯುವಾಗ ಅದರಲ್ಲಿ ಬಣ್ಣ ಹಾಕಿ ಒಡೆಯುವಂತಿಲ್ಲ, ರಾಸಾಯನಿಕ ಇರುವ ಬಣ್ಣ ಬಳಕೆ ಬೇಡ ಎಂದಿದ್ದಾರೆ.ಕಚೇರಿಯ ಸೌಂದರ್ಯ ಕಾಪಾಡುವುದು ಎಲ್ಲರ ಕರ್ತವ್ಯವಾಗಿದ್ದು, ಇದಕ್ಕೆ ಧಕ್ಕೆಯಾಗುವಂಥ ಕೆಲಸ ಮಾಡುವಂತಿಲ್ಲ ಎನ್ನಲಾಗಿದೆ.
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…