ಆಯುಧಪೂಜೆ ವೇಳೆ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಿಗೆ ಹಾಗೂ ವಾಹನಗಳಿಗೆ ಪೂಜೆ ಮಾಡುವ ಸಮಯದಲ್ಲಿ ರಾಸಾಯನಿಕ ಇರುವಂಥ ಬಣ್ಣಗಳನ್ನು ಬಳಸುವಂತಿಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಈ ಬಗ್ಗೆ ಸುತ್ತೋಲೆ ಹೊರಡಿಸಿದ ಸರ್ಕಾರ, ಇವು ಪಾರಂಪರಿಕ ಕಟ್ಟಡಗಳು, ಕಚೇರಿ,ಒಳಗೆ ಅಥವಾ ಕಾರಿಡಾರ್ಗಳಲ್ಲಿ ಕುಂಬಳಕಾಯಿ ಒಡೆಯುವಾಗ ಅದರಲ್ಲಿ ಬಣ್ಣ ಹಾಕಿ ಒಡೆಯುವಂತಿಲ್ಲ, ರಾಸಾಯನಿಕ ಇರುವ ಬಣ್ಣ ಬಳಕೆ ಬೇಡ ಎಂದಿದ್ದಾರೆ.ಕಚೇರಿಯ ಸೌಂದರ್ಯ ಕಾಪಾಡುವುದು ಎಲ್ಲರ ಕರ್ತವ್ಯವಾಗಿದ್ದು, ಇದಕ್ಕೆ ಧಕ್ಕೆಯಾಗುವಂಥ ಕೆಲಸ ಮಾಡುವಂತಿಲ್ಲ ಎನ್ನಲಾಗಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…