ಸುದ್ದಿಗಳು

ಗ್ರಾಮೀಣ ಭಾಗಗಳಲ್ಲಿ ಆಯುಧ ಪೂಜೆ -ವಾಹನ ಪೂಜೆ ಸಡಗರ | ಪೆರಾಜೆ ದೇವಸ್ಥಾನದಲ್ಲಿ ಸಾಮೂಹಿಕ ಆಯುಧ ಪೂಜೆ |

Share

ನವರಾತ್ರಿಯ ಸಂದರ್ಭ ಎಲ್ಲೆಡೆ ಆಯುಧ ಪೂಜೆ ಹಾಗೂ ವಾಹನ ಪೂಜೆಗಳು ನಡೆಯುತ್ತದೆ. ಗ್ರಾಮೀಣ ಭಾಗಗಳಲ್ಲೂ ಇತ್ತೀಚೆಗೆ ಅತ್ಯಂತ ಸಡಗರ, ಸಂಭ್ರಮದಿಂದ ಆಯುಧ ಪೂಜೆ, ವಾಹನ ಪೂಜೆಗಳು ನಡೆಯುತ್ತದೆ.

Advertisement

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನ ದಲ್ಲಿ ಆಯುಧ ಪೂಜಾ ಕಾರ್ಯಕ್ರಮ ನಡೆಯಿತು. ದೇವಳದ ಮೊಕ್ತೇಸರ ಜಿತೇಂದ್ರ ನಿಡ್ಯಮಲೆ, ಆಡಳಿತ ಕಾರ್ಯದರ್ಶಿ ತೇಜಪ್ರಸಾದ್ ಅಮೆಚೂರು ಹಾಗೂ ತಕ್ಕಮುಖ್ಯಸ್ಥರು, ಮಾಜಿ ಮೊಕ್ತೇಸರರು, ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕ್ಲೌಡ್‌ ಐರಿಸೇಶನ್‌ | ಅಪರೂಪದ ವಿದ್ಯಮಾನ ಮೋಡದ ವರ್ಣವೈವಿಧ್ಯ |

ಸುಳ್ಯ ಪ್ರದೇಶದ ಕೆಲವು ಕಡೆ ಮಂಗಳವಾರ ಸಂಜೆ ಮೋಡದ ಅಪರೂಪದ ವಿದ್ಯಮಾನ ಆಗಸ…

23 minutes ago

ಹವಾಮಾನ ವರದಿ | 08-04-2025 | ಕೆಲವು ಕಡೆ ಅನಿರೀಕ್ಷಿತ ಮಳೆ ಸಾಧ್ಯತೆ |

ಈಗಿನಂತೆ ವಾತಾವರಣದಲ್ಲಿ ಅಧಿಕ ತೇವಾಂಶ ಹಾಗೂ ವಿಪರೀತ ಸೆಕೆಯ ಕಾರಣ ಕರಾವಳಿಯ ಕೆಲವು…

4 hours ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ.ಉಡುಪಿ ಜಿಲ್ಲೆ 93.90% ರಷ್ಟು ಅತಿ ಹೆಚ್ಚು ಉತ್ತೀರ್ಣರಾಗಿದ್ದರೆ,…

5 hours ago

ಷೇರು ಮಾರುಕಟ್ಟೆಯ ಅಸ್ಥಿರತೆ | ಅಡಿಕೆಯ ಮೇಲೆ ಪರಿಣಾಮವಾಗದಂತೆ ಇರಲಿ ಎಚ್ಚರ |

ಅಡಿಕೆ ಮಾರುಕಟ್ಟೆಯಲ್ಲಿ ಚೇತರಿಕೆ ಕಂಡುಬಂದಿದೆ. ಷೇರು ಮಾರುಕಟ್ಟೆ ಹಾಗೂ ಅಡಿಕೆ ಧಾರಣೆಯ ಮೇಲೆ…

5 hours ago

ಪೆಟ್ರೋಲ್,ಡೀಸೆಲ್ ಅಬಕಾರಿ ಸುಂಕ 2 ರೂ. ಹೆಚ್ಚಳ | ಗ್ರಾಹಕರ ಮೇಲೆ ಹೆಚ್ಚಳ ವರ್ಗಾವಣೆ ಇಲ್ಲ

ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 2 ರೂಪಾಯಿ ಅಬಕಾರಿ ಸುಂಕ ಏರಿಕೆಯನ್ನು ಗ್ರಾಹಕರ…

9 hours ago

ಧಾರವಾಡ | ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ  ಕ್ರಮವಹಿಸಬೇಕು – ಸಚಿವ ಸಂತೋಷ ಲಾಡ್

ಧಾರವಾಡ ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಶುದ್ಧ ಕುಡಿಯುವ ನೀರನ್ನು…

9 hours ago