ನವರಾತ್ರಿಯ ಸಂದರ್ಭ ಎಲ್ಲೆಡೆ ಆಯುಧ ಪೂಜೆ ಹಾಗೂ ವಾಹನ ಪೂಜೆಗಳು ನಡೆಯುತ್ತದೆ. ಗ್ರಾಮೀಣ ಭಾಗಗಳಲ್ಲೂ ಇತ್ತೀಚೆಗೆ ಅತ್ಯಂತ ಸಡಗರ, ಸಂಭ್ರಮದಿಂದ ಆಯುಧ ಪೂಜೆ, ವಾಹನ ಪೂಜೆಗಳು ನಡೆಯುತ್ತದೆ.
ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನ ದಲ್ಲಿ ಆಯುಧ ಪೂಜಾ ಕಾರ್ಯಕ್ರಮ ನಡೆಯಿತು. ದೇವಳದ ಮೊಕ್ತೇಸರ ಜಿತೇಂದ್ರ ನಿಡ್ಯಮಲೆ, ಆಡಳಿತ ಕಾರ್ಯದರ್ಶಿ ತೇಜಪ್ರಸಾದ್ ಅಮೆಚೂರು ಹಾಗೂ ತಕ್ಕಮುಖ್ಯಸ್ಥರು, ಮಾಜಿ ಮೊಕ್ತೇಸರರು, ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…