ನವರಾತ್ರಿಯ ಸಂದರ್ಭ ಎಲ್ಲೆಡೆ ಆಯುಧ ಪೂಜೆ ಹಾಗೂ ವಾಹನ ಪೂಜೆಗಳು ನಡೆಯುತ್ತದೆ. ಗ್ರಾಮೀಣ ಭಾಗಗಳಲ್ಲೂ ಇತ್ತೀಚೆಗೆ ಅತ್ಯಂತ ಸಡಗರ, ಸಂಭ್ರಮದಿಂದ ಆಯುಧ ಪೂಜೆ, ವಾಹನ ಪೂಜೆಗಳು ನಡೆಯುತ್ತದೆ.
ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನ ದಲ್ಲಿ ಆಯುಧ ಪೂಜಾ ಕಾರ್ಯಕ್ರಮ ನಡೆಯಿತು. ದೇವಳದ ಮೊಕ್ತೇಸರ ಜಿತೇಂದ್ರ ನಿಡ್ಯಮಲೆ, ಆಡಳಿತ ಕಾರ್ಯದರ್ಶಿ ತೇಜಪ್ರಸಾದ್ ಅಮೆಚೂರು ಹಾಗೂ ತಕ್ಕಮುಖ್ಯಸ್ಥರು, ಮಾಜಿ ಮೊಕ್ತೇಸರರು, ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…