ನವರಾತ್ರಿಯ ಸಂದರ್ಭ ಎಲ್ಲೆಡೆ ಆಯುಧ ಪೂಜೆ ಹಾಗೂ ವಾಹನ ಪೂಜೆಗಳು ನಡೆಯುತ್ತದೆ. ಗ್ರಾಮೀಣ ಭಾಗಗಳಲ್ಲೂ ಇತ್ತೀಚೆಗೆ ಅತ್ಯಂತ ಸಡಗರ, ಸಂಭ್ರಮದಿಂದ ಆಯುಧ ಪೂಜೆ, ವಾಹನ ಪೂಜೆಗಳು ನಡೆಯುತ್ತದೆ.
ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನ ದಲ್ಲಿ ಆಯುಧ ಪೂಜಾ ಕಾರ್ಯಕ್ರಮ ನಡೆಯಿತು. ದೇವಳದ ಮೊಕ್ತೇಸರ ಜಿತೇಂದ್ರ ನಿಡ್ಯಮಲೆ, ಆಡಳಿತ ಕಾರ್ಯದರ್ಶಿ ತೇಜಪ್ರಸಾದ್ ಅಮೆಚೂರು ಹಾಗೂ ತಕ್ಕಮುಖ್ಯಸ್ಥರು, ಮಾಜಿ ಮೊಕ್ತೇಸರರು, ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…