ಸುಳ್ಯ ತಾಲೂಕಿನ ಬೆಳ್ಳಾರೆಯ ವೇದಾಮೃತ ಚಿಕಿತ್ಸಾಲಯದಲ್ಲಿ ಮಾರ್ಗಶಿರ ಪೌರ್ಣಮಿ ದಿನ ಔಷಧಿ (ಡಿ.8) ರಂದು ಶೀತ, ಕೆಮ್ಮು, ಅಲರ್ಜಿ, ಅಸ್ತಮಾ ಹಾಗೂ ಇನ್ನಿತರ ಶ್ವಾಸಕೋಶದ ತೊಂದರೆಗಳಿಗೆ ಆಯುರ್ವೇದ ಔಷಧಿ ನೀಡಲಾಗುತ್ತಿದೆ. ಡಿಸೆಂಬರ್ 8ರಂದು ಗುರುವಾರ ಬೆಳಗ್ಗೆ 5.30 ರಿಂದ 6.30 ರವರೆಗೆ ಔಷಧಿ ವಿತರಣೆ ನಡೆಯುತ್ತದೆ. ಈ ಔಷಧಿಯು ವರ್ಷಕ್ಕೆ ಒಂದು ಬಾರಿ, ಅಂದರೆ ಮಾರ್ಗಶಿರ ಪೌರ್ಣಮಿಯ ದಿನದಂದು ಕೊಡುವ ಔಷಧಿಯಾಗಿದೆ. ಎರಡು ವರ್ಷ ಮೇಲ್ಪಟ್ಟ ಎಲ್ಲರೂ ತೆಗೆದುಕೊಳ್ಳಬಹುದು ಎಂದು ವೇದಾಮೃತ ಚಿಕಿತ್ಸಾಲಯದ ಡಾ.ಕಾವ್ಯ ಜೆ ಎಚ್ ತಿಳಿಸಿದ್ದಾರೆ. ಆಸಕ್ತರು ಡಿ.7 ರ ಮೊದಲು ನೋಂದಾಯಿಸಲು ತಿಳಿಸಲಾಗಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…