ಸುಳ್ಯ ತಾಲೂಕಿನ ಬೆಳ್ಳಾರೆಯ ವೇದಾಮೃತ ಚಿಕಿತ್ಸಾಲಯದಲ್ಲಿ ಮಾರ್ಗಶಿರ ಪೌರ್ಣಮಿ ದಿನ ಔಷಧಿ (ಡಿ.8) ರಂದು ಶೀತ, ಕೆಮ್ಮು, ಅಲರ್ಜಿ, ಅಸ್ತಮಾ ಹಾಗೂ ಇನ್ನಿತರ ಶ್ವಾಸಕೋಶದ ತೊಂದರೆಗಳಿಗೆ ಆಯುರ್ವೇದ ಔಷಧಿ ನೀಡಲಾಗುತ್ತಿದೆ. ಡಿಸೆಂಬರ್ 8ರಂದು ಗುರುವಾರ ಬೆಳಗ್ಗೆ 5.30 ರಿಂದ 6.30 ರವರೆಗೆ ಔಷಧಿ ವಿತರಣೆ ನಡೆಯುತ್ತದೆ. ಈ ಔಷಧಿಯು ವರ್ಷಕ್ಕೆ ಒಂದು ಬಾರಿ, ಅಂದರೆ ಮಾರ್ಗಶಿರ ಪೌರ್ಣಮಿಯ ದಿನದಂದು ಕೊಡುವ ಔಷಧಿಯಾಗಿದೆ. ಎರಡು ವರ್ಷ ಮೇಲ್ಪಟ್ಟ ಎಲ್ಲರೂ ತೆಗೆದುಕೊಳ್ಳಬಹುದು ಎಂದು ವೇದಾಮೃತ ಚಿಕಿತ್ಸಾಲಯದ ಡಾ.ಕಾವ್ಯ ಜೆ ಎಚ್ ತಿಳಿಸಿದ್ದಾರೆ. ಆಸಕ್ತರು ಡಿ.7 ರ ಮೊದಲು ನೋಂದಾಯಿಸಲು ತಿಳಿಸಲಾಗಿದೆ.
ಅಡಿಕೆಯಂತಹ ಕ್ಯಾನ್ಸರ್ ಉಂಟುಮಾಡುವ ಏಜೆಂಟ್ಗಳ ನಿಯಂತ್ರಣಕ್ಕೆ ನೀತಿಗಳು ಮತ್ತು ಮಾರ್ಗದರ್ಶನದ ಕೊರತೆಯಿದೆ ಎಂದು…
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…