ಸುಳ್ಯ ತಾಲೂಕಿನ ಬೆಳ್ಳಾರೆಯ ವೇದಾಮೃತ ಚಿಕಿತ್ಸಾಲಯದಲ್ಲಿ ಮಾರ್ಗಶಿರ ಪೌರ್ಣಮಿ ದಿನ ಔಷಧಿ (ಡಿ.8) ರಂದು ಶೀತ, ಕೆಮ್ಮು, ಅಲರ್ಜಿ, ಅಸ್ತಮಾ ಹಾಗೂ ಇನ್ನಿತರ ಶ್ವಾಸಕೋಶದ ತೊಂದರೆಗಳಿಗೆ ಆಯುರ್ವೇದ ಔಷಧಿ ನೀಡಲಾಗುತ್ತಿದೆ. ಡಿಸೆಂಬರ್ 8ರಂದು ಗುರುವಾರ ಬೆಳಗ್ಗೆ 5.30 ರಿಂದ 6.30 ರವರೆಗೆ ಔಷಧಿ ವಿತರಣೆ ನಡೆಯುತ್ತದೆ. ಈ ಔಷಧಿಯು ವರ್ಷಕ್ಕೆ ಒಂದು ಬಾರಿ, ಅಂದರೆ ಮಾರ್ಗಶಿರ ಪೌರ್ಣಮಿಯ ದಿನದಂದು ಕೊಡುವ ಔಷಧಿಯಾಗಿದೆ. ಎರಡು ವರ್ಷ ಮೇಲ್ಪಟ್ಟ ಎಲ್ಲರೂ ತೆಗೆದುಕೊಳ್ಳಬಹುದು ಎಂದು ವೇದಾಮೃತ ಚಿಕಿತ್ಸಾಲಯದ ಡಾ.ಕಾವ್ಯ ಜೆ ಎಚ್ ತಿಳಿಸಿದ್ದಾರೆ. ಆಸಕ್ತರು ಡಿ.7 ರ ಮೊದಲು ನೋಂದಾಯಿಸಲು ತಿಳಿಸಲಾಗಿದೆ.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…