ಸುಳ್ಯ ತಾಲೂಕಿನ ಬೆಳ್ಳಾರೆಯ ವೇದಾಮೃತ ಚಿಕಿತ್ಸಾಲಯದಲ್ಲಿ ಮಾರ್ಗಶಿರ ಪೌರ್ಣಮಿ ದಿನ ಔಷಧಿ (ಡಿ.8) ರಂದು ಶೀತ, ಕೆಮ್ಮು, ಅಲರ್ಜಿ, ಅಸ್ತಮಾ ಹಾಗೂ ಇನ್ನಿತರ ಶ್ವಾಸಕೋಶದ ತೊಂದರೆಗಳಿಗೆ ಆಯುರ್ವೇದ ಔಷಧಿ ನೀಡಲಾಗುತ್ತಿದೆ. ಡಿಸೆಂಬರ್ 8ರಂದು ಗುರುವಾರ ಬೆಳಗ್ಗೆ 5.30 ರಿಂದ 6.30 ರವರೆಗೆ ಔಷಧಿ ವಿತರಣೆ ನಡೆಯುತ್ತದೆ. ಈ ಔಷಧಿಯು ವರ್ಷಕ್ಕೆ ಒಂದು ಬಾರಿ, ಅಂದರೆ ಮಾರ್ಗಶಿರ ಪೌರ್ಣಮಿಯ ದಿನದಂದು ಕೊಡುವ ಔಷಧಿಯಾಗಿದೆ. ಎರಡು ವರ್ಷ ಮೇಲ್ಪಟ್ಟ ಎಲ್ಲರೂ ತೆಗೆದುಕೊಳ್ಳಬಹುದು ಎಂದು ವೇದಾಮೃತ ಚಿಕಿತ್ಸಾಲಯದ ಡಾ.ಕಾವ್ಯ ಜೆ ಎಚ್ ತಿಳಿಸಿದ್ದಾರೆ. ಆಸಕ್ತರು ಡಿ.7 ರ ಮೊದಲು ನೋಂದಾಯಿಸಲು ತಿಳಿಸಲಾಗಿದೆ.
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…