ಸುಳ್ಯ ತಾಲೂಕಿನ ಬೆಳ್ಳಾರೆಯ ವೇದಾಮೃತ ಚಿಕಿತ್ಸಾಲಯದಲ್ಲಿ ಮಾರ್ಗಶಿರ ಪೌರ್ಣಮಿ ದಿನ ಔಷಧಿ (ಡಿ.8) ರಂದು ಶೀತ, ಕೆಮ್ಮು, ಅಲರ್ಜಿ, ಅಸ್ತಮಾ ಹಾಗೂ ಇನ್ನಿತರ ಶ್ವಾಸಕೋಶದ ತೊಂದರೆಗಳಿಗೆ ಆಯುರ್ವೇದ ಔಷಧಿ ನೀಡಲಾಗುತ್ತಿದೆ. ಡಿಸೆಂಬರ್ 8ರಂದು ಗುರುವಾರ ಬೆಳಗ್ಗೆ 5.30 ರಿಂದ 6.30 ರವರೆಗೆ ಔಷಧಿ ವಿತರಣೆ ನಡೆಯುತ್ತದೆ. ಈ ಔಷಧಿಯು ವರ್ಷಕ್ಕೆ ಒಂದು ಬಾರಿ, ಅಂದರೆ ಮಾರ್ಗಶಿರ ಪೌರ್ಣಮಿಯ ದಿನದಂದು ಕೊಡುವ ಔಷಧಿಯಾಗಿದೆ. ಎರಡು ವರ್ಷ ಮೇಲ್ಪಟ್ಟ ಎಲ್ಲರೂ ತೆಗೆದುಕೊಳ್ಳಬಹುದು ಎಂದು ವೇದಾಮೃತ ಚಿಕಿತ್ಸಾಲಯದ ಡಾ.ಕಾವ್ಯ ಜೆ ಎಚ್ ತಿಳಿಸಿದ್ದಾರೆ. ಆಸಕ್ತರು ಡಿ.7 ರ ಮೊದಲು ನೋಂದಾಯಿಸಲು ತಿಳಿಸಲಾಗಿದೆ.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…