ಸುಳ್ಯ ತಾಲೂಕಿನ ಬೆಳ್ಳಾರೆಯ ವೇದಾಮೃತ ಚಿಕಿತ್ಸಾಲಯದಲ್ಲಿ ಮಾರ್ಗಶಿರ ಪೌರ್ಣಮಿ ದಿನ ಔಷಧಿ (ಡಿ.8) ರಂದು ಶೀತ, ಕೆಮ್ಮು, ಅಲರ್ಜಿ, ಅಸ್ತಮಾ ಹಾಗೂ ಇನ್ನಿತರ ಶ್ವಾಸಕೋಶದ ತೊಂದರೆಗಳಿಗೆ ಆಯುರ್ವೇದ ಔಷಧಿ ನೀಡಲಾಗುತ್ತಿದೆ. ಡಿಸೆಂಬರ್ 8ರಂದು ಗುರುವಾರ ಬೆಳಗ್ಗೆ 5.30 ರಿಂದ 6.30 ರವರೆಗೆ ಔಷಧಿ ವಿತರಣೆ ನಡೆಯುತ್ತದೆ. ಈ ಔಷಧಿಯು ವರ್ಷಕ್ಕೆ ಒಂದು ಬಾರಿ, ಅಂದರೆ ಮಾರ್ಗಶಿರ ಪೌರ್ಣಮಿಯ ದಿನದಂದು ಕೊಡುವ ಔಷಧಿಯಾಗಿದೆ. ಎರಡು ವರ್ಷ ಮೇಲ್ಪಟ್ಟ ಎಲ್ಲರೂ ತೆಗೆದುಕೊಳ್ಳಬಹುದು ಎಂದು ವೇದಾಮೃತ ಚಿಕಿತ್ಸಾಲಯದ ಡಾ.ಕಾವ್ಯ ಜೆ ಎಚ್ ತಿಳಿಸಿದ್ದಾರೆ. ಆಸಕ್ತರು ಡಿ.7 ರ ಮೊದಲು ನೋಂದಾಯಿಸಲು ತಿಳಿಸಲಾಗಿದೆ.
ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜಾನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…
ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…
ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…
ಮಳೆಗಾಗಿ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಳದಲ್ಲಿ ಪರ್ಜನ್ಯ ಜಪ ನೆರವೇರಿತು.
ರಾಜಕಾರಣದಲ್ಲಿ ನೈತಿಕ ಮೌಲ್ಯ ತುಂಬಬೇಕಾದ್ದು ಏಕೆ ? ಸಮಾಜದಲ್ಲಿ ಸಾಮರಸ್ಯ ಮೂಡಲು ಏನು…
ಮಳೆಗಾಗಿ ಸಾಮೂಹಿಕ ಪ್ರಾರ್ಥನೆ, ವಿಶೇಷ ಪೂಜೆ ನಡೆಯಲಿದೆ.