ಸುಳ್ಯ ತಾಲೂಕಿನ ಬೆಳ್ಳಾರೆಯ ವೇದಾಮೃತ ಚಿಕಿತ್ಸಾಲಯದಲ್ಲಿ ಮಾರ್ಗಶಿರ ಪೌರ್ಣಮಿ ದಿನ ಔಷಧಿ (ಡಿ.8) ರಂದು ಶೀತ, ಕೆಮ್ಮು, ಅಲರ್ಜಿ, ಅಸ್ತಮಾ ಹಾಗೂ ಇನ್ನಿತರ ಶ್ವಾಸಕೋಶದ ತೊಂದರೆಗಳಿಗೆ ಆಯುರ್ವೇದ ಔಷಧಿ ನೀಡಲಾಗುತ್ತಿದೆ. ಡಿಸೆಂಬರ್ 8ರಂದು ಗುರುವಾರ ಬೆಳಗ್ಗೆ 5.30 ರಿಂದ 6.30 ರವರೆಗೆ ಔಷಧಿ ವಿತರಣೆ ನಡೆಯುತ್ತದೆ. ಈ ಔಷಧಿಯು ವರ್ಷಕ್ಕೆ ಒಂದು ಬಾರಿ, ಅಂದರೆ ಮಾರ್ಗಶಿರ ಪೌರ್ಣಮಿಯ ದಿನದಂದು ಕೊಡುವ ಔಷಧಿಯಾಗಿದೆ. ಎರಡು ವರ್ಷ ಮೇಲ್ಪಟ್ಟ ಎಲ್ಲರೂ ತೆಗೆದುಕೊಳ್ಳಬಹುದು ಎಂದು ವೇದಾಮೃತ ಚಿಕಿತ್ಸಾಲಯದ ಡಾ.ಕಾವ್ಯ ಜೆ ಎಚ್ ತಿಳಿಸಿದ್ದಾರೆ. ಆಸಕ್ತರು ಡಿ.7 ರ ಮೊದಲು ನೋಂದಾಯಿಸಲು ತಿಳಿಸಲಾಗಿದೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…