ಸುಳ್ಯ ತಾಲೂಕಿನ ಬೆಳ್ಳಾರೆಯ ವೇದಾಮೃತ ಚಿಕಿತ್ಸಾಲಯದಲ್ಲಿ ಮಾರ್ಗಶಿರ ಪೌರ್ಣಮಿ ದಿನ ಔಷಧಿ (ಡಿ.8) ರಂದು ಶೀತ, ಕೆಮ್ಮು, ಅಲರ್ಜಿ, ಅಸ್ತಮಾ ಹಾಗೂ ಇನ್ನಿತರ ಶ್ವಾಸಕೋಶದ ತೊಂದರೆಗಳಿಗೆ ಆಯುರ್ವೇದ ಔಷಧಿ ನೀಡಲಾಗುತ್ತಿದೆ. ಡಿಸೆಂಬರ್ 8ರಂದು ಗುರುವಾರ ಬೆಳಗ್ಗೆ 5.30 ರಿಂದ 6.30 ರವರೆಗೆ ಔಷಧಿ ವಿತರಣೆ ನಡೆಯುತ್ತದೆ. ಈ ಔಷಧಿಯು ವರ್ಷಕ್ಕೆ ಒಂದು ಬಾರಿ, ಅಂದರೆ ಮಾರ್ಗಶಿರ ಪೌರ್ಣಮಿಯ ದಿನದಂದು ಕೊಡುವ ಔಷಧಿಯಾಗಿದೆ. ಎರಡು ವರ್ಷ ಮೇಲ್ಪಟ್ಟ ಎಲ್ಲರೂ ತೆಗೆದುಕೊಳ್ಳಬಹುದು ಎಂದು ವೇದಾಮೃತ ಚಿಕಿತ್ಸಾಲಯದ ಡಾ.ಕಾವ್ಯ ಜೆ ಎಚ್ ತಿಳಿಸಿದ್ದಾರೆ. ಆಸಕ್ತರು ಡಿ.7 ರ ಮೊದಲು ನೋಂದಾಯಿಸಲು ತಿಳಿಸಲಾಗಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…