ಸುಳ್ಯ ತಾಲೂಕಿನ ಬೆಳ್ಳಾರೆಯ ವೇದಾಮೃತ ಚಿಕಿತ್ಸಾಲಯದಲ್ಲಿ ಮಾರ್ಗಶಿರ ಪೌರ್ಣಮಿ ದಿನ ಔಷಧಿ (ಡಿ.8) ರಂದು ಶೀತ, ಕೆಮ್ಮು, ಅಲರ್ಜಿ, ಅಸ್ತಮಾ ಹಾಗೂ ಇನ್ನಿತರ ಶ್ವಾಸಕೋಶದ ತೊಂದರೆಗಳಿಗೆ ಆಯುರ್ವೇದ ಔಷಧಿ ನೀಡಲಾಗುತ್ತಿದೆ. ಡಿಸೆಂಬರ್ 8ರಂದು ಗುರುವಾರ ಬೆಳಗ್ಗೆ 5.30 ರಿಂದ 6.30 ರವರೆಗೆ ಔಷಧಿ ವಿತರಣೆ ನಡೆಯುತ್ತದೆ. ಈ ಔಷಧಿಯು ವರ್ಷಕ್ಕೆ ಒಂದು ಬಾರಿ, ಅಂದರೆ ಮಾರ್ಗಶಿರ ಪೌರ್ಣಮಿಯ ದಿನದಂದು ಕೊಡುವ ಔಷಧಿಯಾಗಿದೆ. ಎರಡು ವರ್ಷ ಮೇಲ್ಪಟ್ಟ ಎಲ್ಲರೂ ತೆಗೆದುಕೊಳ್ಳಬಹುದು ಎಂದು ವೇದಾಮೃತ ಚಿಕಿತ್ಸಾಲಯದ ಡಾ.ಕಾವ್ಯ ಜೆ ಎಚ್ ತಿಳಿಸಿದ್ದಾರೆ. ಆಸಕ್ತರು ಡಿ.7 ರ ಮೊದಲು ನೋಂದಾಯಿಸಲು ತಿಳಿಸಲಾಗಿದೆ.
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…