ಆಯುರ್ವೇದ ಚಿಕಿತ್ಸಾ ಪದ್ಧತಿಯು ಪ್ರಾಚೀನ ವೈದ್ಯ ವಿಜ್ಞಾನವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಿಳಿಸಿದ್ದಾರೆ.
ದೆಹಲಿಯ ಅಖಿಲ ಭಾರತ ಆಯುರ್ವೇದ ಸಂಸ್ಥೆಯ 8ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿದ ಬಳಿಕ ಅವರು, ಆಯುರ್ವೇದ ಚಿಕಿತ್ಸಾ ಪದ್ಧತಿಯನ್ನು ಜಗತ್ತಿಗೆ ಭಾರತ ನೀಡಿರುವ ಅತ್ಯುತ್ತಮ ಕೊಡುಗೆಯಾಗಿದೆ ಎಂದು ಅಭಿಪ್ರಾಯಪಟ್ಟರು. ಸಂಸ್ಥೆ ಪ್ರಾರಂಭಗೊಂಡು ಎಂಟು ವರ್ಷಗಳ ಅಲ್ಪಾವಧಿಯಲ್ಲಿ ಮಹತ್ವದ ಸಾಧನೆ ಮಾಡಿದೆ ಎಂದು ಶ್ಲಾಘಿಸಿದರು. ಆಯುರ್ವೇದ ಚಿಕಿತ್ಸೆಯ ಬಗ್ಗೆ ಮುಂದಿನ ತಲೆ ಮಾರಿಗೂ ಜಾಗೃತಿ ಮೂಡಿಸಬೇಕಿದೆ ಎಂದು ಹೇಳಿದರು. ಆದಿವಾಸಿಗಳ ಸಂಸ್ಕೃತಿಯಲ್ಲಿ ಆಯುರ್ವೇದ ಗಿಡಮೂಲಿಕೆಗಳ ಬಗ್ಗೆ ಅಪಾರ ಜ್ಞಾನವಿದ್ದು, ಆಧುನಿಕ ಕಾಲದಲ್ಲಿ ಅವುಗಳನ್ನು ಬಳಸಿಕೊಳ್ಳುವ ಅಗತ್ಯವಿದೆ ಎಂದು ಕರೆ ನೀಡಿದರು.
ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ತಮಿಳುನಾಡು ಮೂರು ಹೊಸ ಆನೆ…
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ…
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…