60 ದಿನಗಳಲ್ಲಿ ರಾಜ್ಯಾದ್ಯಂತ 50 ಲಕ್ಷಕ್ಕೂ ಹೆಚ್ಚು ಆಯುಷ್ಮಾನ್ ಕಾರ್ಡ್ ವಿತರಿಸಲಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿದ ಸಚಿವ ಸುಧಾಕರ್ ರಾಜ್ಯದ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ಸಮರೋಪಾದಿಯಲ್ಲಿ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ ಗಳನ್ನು ವಿತರಿಸಿರುವ ನನ್ನ ಕರೆಗೆ ಓಗೊಟ್ಟು ಕಳೆದ 60 ದಿನಗಳಲ್ಲಿ ರಾಜ್ಯಾದ್ಯಂತ 50 ಲಕ್ಷಕ್ಕೂ ಹೆಚ್ಚು ಕಾರ್ಡ್ ವಿತರಿಸಿರುವ ಗ್ರಾಮ ಒನ್ ತಂಡಕ್ಕೆ ಅಭಿನಂದನೆಗಳು ಎಂದಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಶೇ.100%ರಷ್ಟು ಫಲಾನುಭವಿಗಳಿಗೆ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್ ವಿತರಿಸುವ ನಿಟ್ಟಿನಲ್ಲಿ ಗ್ರಾಮ ಒನ್ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ಮುಂದಿನ 15 ದಿನಗಳಲ್ಲಿ ಒಂದು ಕೋಟಿ ಕಾರ್ಡ್ ವಿತರಣೆ ಪೂರ್ಣಗೊಳಿಸುವ ಗುರಿ ಹೊಂದಿದೆ ಎಂದಿದ್ದಾರೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…