60 ದಿನಗಳಲ್ಲಿ ರಾಜ್ಯಾದ್ಯಂತ 50 ಲಕ್ಷಕ್ಕೂ ಹೆಚ್ಚು ಆಯುಷ್ಮಾನ್ ಕಾರ್ಡ್ ವಿತರಿಸಲಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿದ ಸಚಿವ ಸುಧಾಕರ್ ರಾಜ್ಯದ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ಸಮರೋಪಾದಿಯಲ್ಲಿ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ ಗಳನ್ನು ವಿತರಿಸಿರುವ ನನ್ನ ಕರೆಗೆ ಓಗೊಟ್ಟು ಕಳೆದ 60 ದಿನಗಳಲ್ಲಿ ರಾಜ್ಯಾದ್ಯಂತ 50 ಲಕ್ಷಕ್ಕೂ ಹೆಚ್ಚು ಕಾರ್ಡ್ ವಿತರಿಸಿರುವ ಗ್ರಾಮ ಒನ್ ತಂಡಕ್ಕೆ ಅಭಿನಂದನೆಗಳು ಎಂದಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಶೇ.100%ರಷ್ಟು ಫಲಾನುಭವಿಗಳಿಗೆ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್ ವಿತರಿಸುವ ನಿಟ್ಟಿನಲ್ಲಿ ಗ್ರಾಮ ಒನ್ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ಮುಂದಿನ 15 ದಿನಗಳಲ್ಲಿ ಒಂದು ಕೋಟಿ ಕಾರ್ಡ್ ವಿತರಣೆ ಪೂರ್ಣಗೊಳಿಸುವ ಗುರಿ ಹೊಂದಿದೆ ಎಂದಿದ್ದಾರೆ.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…