60 ದಿನಗಳಲ್ಲಿ ರಾಜ್ಯಾದ್ಯಂತ 50 ಲಕ್ಷಕ್ಕೂ ಹೆಚ್ಚು ಆಯುಷ್ಮಾನ್ ಕಾರ್ಡ್ ವಿತರಿಸಲಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿದ ಸಚಿವ ಸುಧಾಕರ್ ರಾಜ್ಯದ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ಸಮರೋಪಾದಿಯಲ್ಲಿ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ ಗಳನ್ನು ವಿತರಿಸಿರುವ ನನ್ನ ಕರೆಗೆ ಓಗೊಟ್ಟು ಕಳೆದ 60 ದಿನಗಳಲ್ಲಿ ರಾಜ್ಯಾದ್ಯಂತ 50 ಲಕ್ಷಕ್ಕೂ ಹೆಚ್ಚು ಕಾರ್ಡ್ ವಿತರಿಸಿರುವ ಗ್ರಾಮ ಒನ್ ತಂಡಕ್ಕೆ ಅಭಿನಂದನೆಗಳು ಎಂದಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಶೇ.100%ರಷ್ಟು ಫಲಾನುಭವಿಗಳಿಗೆ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್ ವಿತರಿಸುವ ನಿಟ್ಟಿನಲ್ಲಿ ಗ್ರಾಮ ಒನ್ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ಮುಂದಿನ 15 ದಿನಗಳಲ್ಲಿ ಒಂದು ಕೋಟಿ ಕಾರ್ಡ್ ವಿತರಣೆ ಪೂರ್ಣಗೊಳಿಸುವ ಗುರಿ ಹೊಂದಿದೆ ಎಂದಿದ್ದಾರೆ.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…