ಕೆ. ಎಸ್. ಎಂ.ಸಿ.ಎ ( ರಿ )ಗುತ್ತಿಗಾರು ಹಾಗೂ ಸೈಂಟ್ ಮೇರಿಸ್ ಚರ್ಚ್, ಗುತ್ತಿಗಾರು ಇದರ ಆಶ್ರಯದಲ್ಲಿ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಪ್ರಯುಕ್ತ ಗುತಿಗಾರು ಗ್ರಾಮದ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಗ್ರಾಮ ಮಟ್ಟದ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದೆ.“ಪ್ರಜಾಪ್ರಭುತ್ವ ದೇಶ ನಮ್ಮ ಭಾರತ” ಎಂಬ ವಿಷಯದ ಬಗ್ಗೆ ಗುತ್ತಿಗಾರು ಗ್ರಾಮದ ಪ್ರೌಢ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದರು. ಅದರಲ್ಲಿ ಬಹುಮಾನ ವಿಜೇತರು ಈ ಕೆಳಗಿನಂತಿದೆ.
ಪ್ರಥಮ : ಅನ್ವಿತ್. ಎಂ. ವಿ ( ಸರಕಾರಿ ಪ್ರೌಢ ಶಾಲೆ ಗುತ್ತಿಗಾರು ) , ದ್ವಿತೀಯ : ಕನ್ನಿಕಾ. ಕೆ. ಜಿ ( ಸರಕಾರಿ ಪ್ರೌಢ ಶಾಲೆ, ಗುತ್ತಿಗಾರು ), ತೃತಿಯ : ನವ್ಯಶ್ರಿ. ಕೆ. ಎ ( ಸರಕಾರಿ ಪ್ರೌಢ ಶಾಲೆ ಗುತ್ತಿಗಾರು ) ಹಾಗೂ ಶ್ರೀಪ್ರಿಯ. ಪಿ. ಡಿ (ಬ್ಲೆಸ್ಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಶಾಲೆ, ಗುತ್ತಿಗಾರು ). ಬಹುಮಾನವನ್ನು ಸೆ.18 ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಗುತ್ತಿಗಾರು ಸೈಂಟ್ ಮೇರಿಸ್ ಚರ್ಚಿನ ಸಭಾಂಗಣದಲ್ಲಿ ನಡಯುವ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು.ಭಾಗವಹಿಸುವ ಎಲ್ಲಾ ವಿದ್ಯಾರ್ಥಿ ಗಳಿಗೆ ಸನ್ಮಾನ ಪತ್ರ ನೀಡಿ ಗೌರವಿಸಲಾಗುವುದು ಎಂದು ಕೆ.ಎಸ್. ಎಂ.ಸಿ. ಎ ) ಗುತಿಗಾರು ಘಟಕದ ಕಾರ್ಯದರ್ಶಿ ಸಿಜೊ ತಿಳಿಸಿದ್ದಾರೆ.Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel

