Advertisement
ಸುದ್ದಿಗಳು

ಗುತ್ತಿಗಾರು | ಆಜಾದಿ ಕಾ ಅಮೃತ ಮಹೋತ್ಸವ ಪ್ರಬಂಧ ಸ್ಪರ್ಧೆಯ ಫಲಿತಾಂಶ | ಸೆ.18 ರಂದು ಬಹುಮಾನ ವಿತರಣೆ |

Share

ಕೆ. ಎಸ್. ಎಂ.ಸಿ.ಎ ( ರಿ )ಗುತ್ತಿಗಾರು ಹಾಗೂ ಸೈಂಟ್ ಮೇರಿಸ್ ಚರ್ಚ್, ಗುತ್ತಿಗಾರು ಇದರ ಆಶ್ರಯದಲ್ಲಿ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಪ್ರಯುಕ್ತ ಗುತಿಗಾರು ಗ್ರಾಮದ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಗ್ರಾಮ ಮಟ್ಟದ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದೆ.“ಪ್ರಜಾಪ್ರಭುತ್ವ ದೇಶ ನಮ್ಮ ಭಾರತ” ಎಂಬ ವಿಷಯದ ಬಗ್ಗೆ ಗುತ್ತಿಗಾರು ಗ್ರಾಮದ ಪ್ರೌಢ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದರು. ಅದರಲ್ಲಿ ಬಹುಮಾನ ವಿಜೇತರು ಈ ಕೆಳಗಿನಂತಿದೆ.

Advertisement
Advertisement
ಪ್ರಥಮ : ಅನ್ವಿತ್. ಎಂ. ವಿ ( ಸರಕಾರಿ ಪ್ರೌಢ ಶಾಲೆ ಗುತ್ತಿಗಾರು ) , ದ್ವಿತೀಯ : ಕನ್ನಿಕಾ. ಕೆ. ಜಿ ( ಸರಕಾರಿ ಪ್ರೌಢ ಶಾಲೆ, ಗುತ್ತಿಗಾರು ), ತೃತಿಯ : ನವ್ಯಶ್ರಿ. ಕೆ. ಎ ( ಸರಕಾರಿ ಪ್ರೌಢ ಶಾಲೆ ಗುತ್ತಿಗಾರು ) ಹಾಗೂ ಶ್ರೀಪ್ರಿಯ. ಪಿ. ಡಿ (ಬ್ಲೆಸ್ಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಶಾಲೆ, ಗುತ್ತಿಗಾರು ).  ಬಹುಮಾನವನ್ನು ಸೆ.18 ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಗುತ್ತಿಗಾರು ಸೈಂಟ್ ಮೇರಿಸ್ ಚರ್ಚಿನ ಸಭಾಂಗಣದಲ್ಲಿ ನಡಯುವ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು.ಭಾಗವಹಿಸುವ ಎಲ್ಲಾ ವಿದ್ಯಾರ್ಥಿ ಗಳಿಗೆ ಸನ್ಮಾನ ಪತ್ರ ನೀಡಿ ಗೌರವಿಸಲಾಗುವುದು ಎಂದು ಕೆ.ಎಸ್. ಎಂ.ಸಿ. ಎ ) ಗುತಿಗಾರು ಘಟಕದ ಕಾರ್ಯದರ್ಶಿ  ಸಿಜೊ ತಿಳಿಸಿದ್ದಾರೆ.
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?

ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…

6 hours ago

ಸ್ಟ್ರೀಟ್ ಫುಡ್ ವರ್ಸಸ್ ಆರೋಗ್ಯ | ನಿಮ್ಮ ಆರೋಗ್ಯವನ್ನು ನೀವೇ ಕಾಪಾಡಿಕೊಳ್ಳಿ

ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್‌ ಆಳ್ವ ಅವರು ಬರೆದಿದ್ದಾರೆ.

6 hours ago

ಸಕ್ಕರೆ ತಿನ್ನುವುದಕ್ಕಿಂತ ಶುಗರ್ ಫ್ರೀ ಸೇವನೆ ಹೆಚ್ಚು ಅಪಾಯಕಾರಿ…! |

`ಶುಗರ್ ಫ್ರೀ’(Sugar Free) ಎಂಬ ಹೆಸರಿನಲ್ಲಿ ಕೃತಕ ಸಿಹಿಕಾರಕಗಳ(Artificial sweet) ಟ್ರೆಂಡ್(Trend) ಹೆಚ್ಚುತ್ತಿರುವ…

7 hours ago

Karnataka Weather | 14-05-2024 | ಹಲವು ಕಡೆ ಗುಡಗು ಸಹಿತ ಮಳೆ ಮುಂದುವರಿಕೆ | ಮೇ.20 ರ ನಂತರ ಮಳೆ ಅಬ್ಬರ ಕಡಿಮೆ |

ಮೇ 20 ರ ನಂತರ ರಾಜ್ಯದಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

7 hours ago

ಮರಗಿಡಗಳಿಲ್ಲದೇ ಭೂಮಿಗೆ ಶಕ್ತಿ ಬರಲು ಸಾಧ್ಯವೇ?

ಕೃಷಿ ನೆಲದಲ್ಲಿ ಸಾವಯವ ಇಂಗಾಲದ(Carbon) ಕೊರತೆ ಕಾಡುತ್ತಿದೆ. ಮರಗಿಡಗಳಿಲ್ಲದೇ ಭೂಮಿಗೆ ಶಕ್ತಿ ಬರಲು…

7 hours ago