Advertisement
MIRROR FOCUS

ಜೆಡಿಎಸ್ – ಬಿಜೆಪಿ ಮೈತ್ರಿ ವೈಮನಸ್ಸು ಹಿನ್ನೆಲೆ : ಸಿಎಂ ಇಬ್ರಾಹಿಂ ಜೆಡಿಎಸ್‌ನಿಂದ ಉಚ್ಛಾಟನೆ

Share

ಬಿಜೆಪಿ-ಜೆಡಿಎಸ್ ಮೈತ್ರಿ ನಂತರ ಅಲ್ಪಸಂಖ್ಯಾತರಿಗೆ ಅಸಮಧಾನ ಉಂಟಾಗಿತ್ತು. ಜಾತ್ಯಾತೀತ ಪಕ್ಷ ಒಂದು ಹಿಂದೂ ಪಕಗಷವಾದ ಬಿಜೆಪಿ ಜೊತೆ ಸೇರಿದ್ದು ಮುಸಲ್ಮಾನರಿಗೆ ಇರಿಸು ಮುರಿಸು ತಂದಿತ್ತು. ಅದಲ್ಲದೆ ಜೆಡಿಎಸ್ ಪಕ್ಷದ ರಾಜ್ಯಾದ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ಇದು ನುಂಗಲಾರದ ತುತ್ತಾಗಿತ್ತು. ಆಮೆಲೆ ಅದ್ಯಕ್ಷರು ಒಂದುಬಜೆಜ್ಜೆ ಮಿಂದೆ ಹೋಗಿ ಹೆಚ್ ಡಿ ಕುಮಾರಸ್ವಾಮಿ ಅವರನ್ನೇ ಪಕ್ಷದಿಂದ ಉಚ್ವಾಟಿಸಲು ಮುಂದಾಗಿದ್ದರು.

ಇದೀಗ ಜೆಡಿಎಸ್‌ (JDS) ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (CM Ibrahim) ಅವರನ್ನು ಪಕ್ಷದಿಂದಲೇ ಉಚ್ಛಾಟನೆ ಮಾಡಲಾಗಿದೆ. ಇಬ್ರಾಹಿಂ ಜಾಗಕ್ಕೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಆಯ್ಕೆ ಆಗುವ ಸಾಧ್ಯತೆಯಿದೆ. ಜೆಡಿಎಸ್‌ ಕೋರ್‌ ಕಮಿಟಿ ಸಭೆಯಲ್ಲಿ ಉಚ್ಛಾಟನೆ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಜೆಡಿಎಸ್‌ ವರಿಷ್ಠ ಹೆಚ್‌ಡಿ ದೇವೇಗೌಡರು (HD Devegowda) ಉಚ್ಛಾಟನೆ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ.  ಲೋಕಸಭಾ ಚುನಾವಣೆ ನಡೆಯುವವರೆಗೂ ಕುಮಾರಸ್ವಾಮಿ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಸಿಎಂ ಇಬ್ರಾಹಿಂ ಅವಧಿಯಲ್ಲಿ ನೇಮಕಗೊಂಡ ಎಲ್ಲಾ ಘಟಕಗಳನ್ನು ವಿಸರ್ಜನೆ ಮಾಡಲಾಗಿದೆ ಎಂದು ದೇವೇಗೌಡರು ತಿಳಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ದೋಸ್ತಿ ಮಾಡಿದ್ದಕ್ಕೆ ಸಿಎಂ ಇಬ್ರಾಹಿಂ ಅಸಮಾಧಾನಗೊಂಡು ಪಕ್ಷ ವಿರೋಧಿ ಹೇಳಿಕೆ ನೀಡಿದ್ದರು.

JDS state president CM Ibrahim has been expelled from the party itself. Former CM HD Kumaraswamy is likely to be selected for Ibrahim's seat. The expulsion decision was taken in the JDS core committee meeting.
- ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

8 hours ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

8 hours ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

1 day ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

1 day ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

1 day ago

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

2 days ago