Advertisement
MIRROR FOCUS

ಜೆಡಿಎಸ್ – ಬಿಜೆಪಿ ಮೈತ್ರಿ ವೈಮನಸ್ಸು ಹಿನ್ನೆಲೆ : ಸಿಎಂ ಇಬ್ರಾಹಿಂ ಜೆಡಿಎಸ್‌ನಿಂದ ಉಚ್ಛಾಟನೆ

Share

ಬಿಜೆಪಿ-ಜೆಡಿಎಸ್ ಮೈತ್ರಿ ನಂತರ ಅಲ್ಪಸಂಖ್ಯಾತರಿಗೆ ಅಸಮಧಾನ ಉಂಟಾಗಿತ್ತು. ಜಾತ್ಯಾತೀತ ಪಕ್ಷ ಒಂದು ಹಿಂದೂ ಪಕಗಷವಾದ ಬಿಜೆಪಿ ಜೊತೆ ಸೇರಿದ್ದು ಮುಸಲ್ಮಾನರಿಗೆ ಇರಿಸು ಮುರಿಸು ತಂದಿತ್ತು. ಅದಲ್ಲದೆ ಜೆಡಿಎಸ್ ಪಕ್ಷದ ರಾಜ್ಯಾದ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ಇದು ನುಂಗಲಾರದ ತುತ್ತಾಗಿತ್ತು. ಆಮೆಲೆ ಅದ್ಯಕ್ಷರು ಒಂದುಬಜೆಜ್ಜೆ ಮಿಂದೆ ಹೋಗಿ ಹೆಚ್ ಡಿ ಕುಮಾರಸ್ವಾಮಿ ಅವರನ್ನೇ ಪಕ್ಷದಿಂದ ಉಚ್ವಾಟಿಸಲು ಮುಂದಾಗಿದ್ದರು.

ಇದೀಗ ಜೆಡಿಎಸ್‌ (JDS) ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (CM Ibrahim) ಅವರನ್ನು ಪಕ್ಷದಿಂದಲೇ ಉಚ್ಛಾಟನೆ ಮಾಡಲಾಗಿದೆ. ಇಬ್ರಾಹಿಂ ಜಾಗಕ್ಕೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಆಯ್ಕೆ ಆಗುವ ಸಾಧ್ಯತೆಯಿದೆ. ಜೆಡಿಎಸ್‌ ಕೋರ್‌ ಕಮಿಟಿ ಸಭೆಯಲ್ಲಿ ಉಚ್ಛಾಟನೆ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಜೆಡಿಎಸ್‌ ವರಿಷ್ಠ ಹೆಚ್‌ಡಿ ದೇವೇಗೌಡರು (HD Devegowda) ಉಚ್ಛಾಟನೆ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ.  ಲೋಕಸಭಾ ಚುನಾವಣೆ ನಡೆಯುವವರೆಗೂ ಕುಮಾರಸ್ವಾಮಿ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಸಿಎಂ ಇಬ್ರಾಹಿಂ ಅವಧಿಯಲ್ಲಿ ನೇಮಕಗೊಂಡ ಎಲ್ಲಾ ಘಟಕಗಳನ್ನು ವಿಸರ್ಜನೆ ಮಾಡಲಾಗಿದೆ ಎಂದು ದೇವೇಗೌಡರು ತಿಳಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ದೋಸ್ತಿ ಮಾಡಿದ್ದಕ್ಕೆ ಸಿಎಂ ಇಬ್ರಾಹಿಂ ಅಸಮಾಧಾನಗೊಂಡು ಪಕ್ಷ ವಿರೋಧಿ ಹೇಳಿಕೆ ನೀಡಿದ್ದರು.

JDS state president CM Ibrahim has been expelled from the party itself. Former CM HD Kumaraswamy is likely to be selected for Ibrahim's seat. The expulsion decision was taken in the JDS core committee meeting.
- ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

18 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

1 day ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

1 day ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago