ದೇಶದಲ್ಲಿ 2022 ಬಜೆಟ್ ಮಂಡನೆಗೆ ಸಿದ್ಧತೆ ಆರಂಭ |

January 8, 2022
10:26 PM

ಕೇಂದ್ರ ಬಜೆಟ್ 2022 ಕ್ಕೆ ಸಿದ್ಧತೆ ಆರಂಭವಾಗಿದೆ.  ಈ ಬಾರಿಯೂ ಕೊರೋನಾ ಲಕ್ಷಣಗಳು ಮತ್ತೆ ಕಂಡುಬಂದಿದೆ. ಇದರ ನಡುವೆಯೇ ದೇಶದ ಆರ್ಥಿಕ ಸ್ಥಿತಿ ಸ್ಥಿರತೆ ಹಾಗೂ ಉತ್ತಮಗೊಳಿಸುವ ಬಗ್ಗೆ ಯೋಜನೆ ಆರಂಭವಾಗಿದೆ. ದೇಶದ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರು  ಫೆಬ್ರವರಿ ಮೊದಲ ವಾರ ಬಜೆಟ್  ಮಂಡಿಸುವ ಸಾಧ್ಯತೆಯಿದೆ.

ಕಳೆದ ವರ್ಷ ಸರ್ಕಾರವು ಕೊರೋನಾ ಸಂಕಷ್ಟದ ನಡುವೆ ದೇಶದ ಆರ್ಥಿಕತೆಯನ್ನು ಪುನಶ್ಚೇತನಗೊಳಿಸಲು  ಪ್ಯಾಕೇಜ್‌ಗಳನ್ನು ಘೋಷಿಸಿತ್ತು. ಇದು ಅನೇಕರಿಗೆ ಪ್ರಯೋಜನವಾಗಿದ್ದರೂ ದೇಶದ ಆರ್ಥಿಕ ಸ್ಥಿತಿ ಮಾತ್ರಾ ಸ್ಥಿರತೆಗೊಳ್ಳಲು ಸಾದ್ಯವಾಗಲಿಲ್ಲ. ಹಣದುಬ್ಬರ ಹಿಡಿತಕ್ಕೆ ಬಂದಿರಲಿಲ್ಲ ಎಂದು ತಜ್ಞರು ಹೇಳಿದ್ದರು. ಈ ಬಾರಿಯ ಬಜೆಟ್ 2022-23 ಕೂಡಾ ಕೊರೋನಾ ಸಂಕಷ್ಟದ ನಡುವೆ ಮಂಡಿಸಬೇಕಾಗಬಹುದು. ಕೃಷಿ ಸುಧಾರಣೆ ಸೇರಿದಂತೆ ದೇಶದ ಸಮಗ್ರ ಅಭಿವೃದ್ಧಿಗೆ ಬಜೆಟ್‌ ಹೇಗೆ ಸಹಕಾರಿಯಾದೀತು ಎಂದು  ನಿಟ್ಟಿನಲ್ಲಿ ಸಾಮಾನ್ಯ ಜನರು ಹೆಚ್ಚು ಭರವಸೆಯೊಂದಿಗೆ ಹಣಕಾಸು ಸಚಿವರತ್ತ ಗಮನಹರಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ
July 24, 2026
6:22 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ
July 24, 2026
5:56 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ
July 23, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror