ಸುದ್ದಿಗಳು

ದೇಶದಲ್ಲಿ 2022 ಬಜೆಟ್ ಮಂಡನೆಗೆ ಸಿದ್ಧತೆ ಆರಂಭ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೇಂದ್ರ ಬಜೆಟ್ 2022 ಕ್ಕೆ ಸಿದ್ಧತೆ ಆರಂಭವಾಗಿದೆ.  ಈ ಬಾರಿಯೂ ಕೊರೋನಾ ಲಕ್ಷಣಗಳು ಮತ್ತೆ ಕಂಡುಬಂದಿದೆ. ಇದರ ನಡುವೆಯೇ ದೇಶದ ಆರ್ಥಿಕ ಸ್ಥಿತಿ ಸ್ಥಿರತೆ ಹಾಗೂ ಉತ್ತಮಗೊಳಿಸುವ ಬಗ್ಗೆ ಯೋಜನೆ ಆರಂಭವಾಗಿದೆ. ದೇಶದ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರು  ಫೆಬ್ರವರಿ ಮೊದಲ ವಾರ ಬಜೆಟ್  ಮಂಡಿಸುವ ಸಾಧ್ಯತೆಯಿದೆ.

Advertisement

ಕಳೆದ ವರ್ಷ ಸರ್ಕಾರವು ಕೊರೋನಾ ಸಂಕಷ್ಟದ ನಡುವೆ ದೇಶದ ಆರ್ಥಿಕತೆಯನ್ನು ಪುನಶ್ಚೇತನಗೊಳಿಸಲು  ಪ್ಯಾಕೇಜ್‌ಗಳನ್ನು ಘೋಷಿಸಿತ್ತು. ಇದು ಅನೇಕರಿಗೆ ಪ್ರಯೋಜನವಾಗಿದ್ದರೂ ದೇಶದ ಆರ್ಥಿಕ ಸ್ಥಿತಿ ಮಾತ್ರಾ ಸ್ಥಿರತೆಗೊಳ್ಳಲು ಸಾದ್ಯವಾಗಲಿಲ್ಲ. ಹಣದುಬ್ಬರ ಹಿಡಿತಕ್ಕೆ ಬಂದಿರಲಿಲ್ಲ ಎಂದು ತಜ್ಞರು ಹೇಳಿದ್ದರು. ಈ ಬಾರಿಯ ಬಜೆಟ್ 2022-23 ಕೂಡಾ ಕೊರೋನಾ ಸಂಕಷ್ಟದ ನಡುವೆ ಮಂಡಿಸಬೇಕಾಗಬಹುದು. ಕೃಷಿ ಸುಧಾರಣೆ ಸೇರಿದಂತೆ ದೇಶದ ಸಮಗ್ರ ಅಭಿವೃದ್ಧಿಗೆ ಬಜೆಟ್‌ ಹೇಗೆ ಸಹಕಾರಿಯಾದೀತು ಎಂದು  ನಿಟ್ಟಿನಲ್ಲಿ ಸಾಮಾನ್ಯ ಜನರು ಹೆಚ್ಚು ಭರವಸೆಯೊಂದಿಗೆ ಹಣಕಾಸು ಸಚಿವರತ್ತ ಗಮನಹರಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |

ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…

19 hours ago

ಹೊಸರುಚಿ | ಗುಜ್ಜೆ ಚಟ್ನಿ

ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ:  ಗುಜ್ಜೆ 3/4 ಕಪ್ ,ನೀರು…

20 hours ago

ಮಂಗಳ ಗ್ರಹ ಸಂಚಾರ ಯೋಗ | ಈ 7 ರಾಶಿಗೆ ರಾಜಯೋಗ

2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…

20 hours ago

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…

1 day ago

ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…

2 days ago