ಕೇಂದ್ರ ಬಜೆಟ್ 2022 ಕ್ಕೆ ಸಿದ್ಧತೆ ಆರಂಭವಾಗಿದೆ. ಈ ಬಾರಿಯೂ ಕೊರೋನಾ ಲಕ್ಷಣಗಳು ಮತ್ತೆ ಕಂಡುಬಂದಿದೆ. ಇದರ ನಡುವೆಯೇ ದೇಶದ ಆರ್ಥಿಕ ಸ್ಥಿತಿ ಸ್ಥಿರತೆ ಹಾಗೂ ಉತ್ತಮಗೊಳಿಸುವ ಬಗ್ಗೆ ಯೋಜನೆ ಆರಂಭವಾಗಿದೆ. ದೇಶದ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರು ಫೆಬ್ರವರಿ ಮೊದಲ ವಾರ ಬಜೆಟ್ ಮಂಡಿಸುವ ಸಾಧ್ಯತೆಯಿದೆ.
ಕಳೆದ ವರ್ಷ ಸರ್ಕಾರವು ಕೊರೋನಾ ಸಂಕಷ್ಟದ ನಡುವೆ ದೇಶದ ಆರ್ಥಿಕತೆಯನ್ನು ಪುನಶ್ಚೇತನಗೊಳಿಸಲು ಪ್ಯಾಕೇಜ್ಗಳನ್ನು ಘೋಷಿಸಿತ್ತು. ಇದು ಅನೇಕರಿಗೆ ಪ್ರಯೋಜನವಾಗಿದ್ದರೂ ದೇಶದ ಆರ್ಥಿಕ ಸ್ಥಿತಿ ಮಾತ್ರಾ ಸ್ಥಿರತೆಗೊಳ್ಳಲು ಸಾದ್ಯವಾಗಲಿಲ್ಲ. ಹಣದುಬ್ಬರ ಹಿಡಿತಕ್ಕೆ ಬಂದಿರಲಿಲ್ಲ ಎಂದು ತಜ್ಞರು ಹೇಳಿದ್ದರು. ಈ ಬಾರಿಯ ಬಜೆಟ್ 2022-23 ಕೂಡಾ ಕೊರೋನಾ ಸಂಕಷ್ಟದ ನಡುವೆ ಮಂಡಿಸಬೇಕಾಗಬಹುದು. ಕೃಷಿ ಸುಧಾರಣೆ ಸೇರಿದಂತೆ ದೇಶದ ಸಮಗ್ರ ಅಭಿವೃದ್ಧಿಗೆ ಬಜೆಟ್ ಹೇಗೆ ಸಹಕಾರಿಯಾದೀತು ಎಂದು ನಿಟ್ಟಿನಲ್ಲಿ ಸಾಮಾನ್ಯ ಜನರು ಹೆಚ್ಚು ಭರವಸೆಯೊಂದಿಗೆ ಹಣಕಾಸು ಸಚಿವರತ್ತ ಗಮನಹರಿಸಿದ್ದಾರೆ.
ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ…
ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…
ಜೂನ್ 22, 2025 ರಂದು 6 ಗ್ರಹಗಳ ಮಹಾಗೋಚಾರ, ಸೂರ್ಯ, ಚಂದ್ರ, ಬುಧ,…
ಐಸ್ ಕ್ರೀಮ್ ಅಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಎಲ್ಲರಿಗೂ ಬೇಕು. ಹಲಸಿನ ಹಣ್ಣಿನ…
ಅಚ್ಚ ಹಸುರಿನ ಉರುಟುರುಟಾದ ರೂಪಾಯಿ ನಾಣ್ಯದಷ್ಟು ಗಾತ್ರದ ಎಲೆಗಳ ದಂಟುಗಳನ್ನು ಹೊಂದಿರುವ ಗಿಡ…
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭರ್ಜರಿಯಾಗಿ ಸುರಿದ ಮಳೆ ಈಗ ಸ್ವಲ್ಪ ವಿರಾಮ…