ಕೇಂದ್ರ ಬಜೆಟ್ 2022 ಕ್ಕೆ ಸಿದ್ಧತೆ ಆರಂಭವಾಗಿದೆ. ಈ ಬಾರಿಯೂ ಕೊರೋನಾ ಲಕ್ಷಣಗಳು ಮತ್ತೆ ಕಂಡುಬಂದಿದೆ. ಇದರ ನಡುವೆಯೇ ದೇಶದ ಆರ್ಥಿಕ ಸ್ಥಿತಿ ಸ್ಥಿರತೆ ಹಾಗೂ ಉತ್ತಮಗೊಳಿಸುವ ಬಗ್ಗೆ ಯೋಜನೆ ಆರಂಭವಾಗಿದೆ. ದೇಶದ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರು ಫೆಬ್ರವರಿ ಮೊದಲ ವಾರ ಬಜೆಟ್ ಮಂಡಿಸುವ ಸಾಧ್ಯತೆಯಿದೆ.
ಕಳೆದ ವರ್ಷ ಸರ್ಕಾರವು ಕೊರೋನಾ ಸಂಕಷ್ಟದ ನಡುವೆ ದೇಶದ ಆರ್ಥಿಕತೆಯನ್ನು ಪುನಶ್ಚೇತನಗೊಳಿಸಲು ಪ್ಯಾಕೇಜ್ಗಳನ್ನು ಘೋಷಿಸಿತ್ತು. ಇದು ಅನೇಕರಿಗೆ ಪ್ರಯೋಜನವಾಗಿದ್ದರೂ ದೇಶದ ಆರ್ಥಿಕ ಸ್ಥಿತಿ ಮಾತ್ರಾ ಸ್ಥಿರತೆಗೊಳ್ಳಲು ಸಾದ್ಯವಾಗಲಿಲ್ಲ. ಹಣದುಬ್ಬರ ಹಿಡಿತಕ್ಕೆ ಬಂದಿರಲಿಲ್ಲ ಎಂದು ತಜ್ಞರು ಹೇಳಿದ್ದರು. ಈ ಬಾರಿಯ ಬಜೆಟ್ 2022-23 ಕೂಡಾ ಕೊರೋನಾ ಸಂಕಷ್ಟದ ನಡುವೆ ಮಂಡಿಸಬೇಕಾಗಬಹುದು. ಕೃಷಿ ಸುಧಾರಣೆ ಸೇರಿದಂತೆ ದೇಶದ ಸಮಗ್ರ ಅಭಿವೃದ್ಧಿಗೆ ಬಜೆಟ್ ಹೇಗೆ ಸಹಕಾರಿಯಾದೀತು ಎಂದು ನಿಟ್ಟಿನಲ್ಲಿ ಸಾಮಾನ್ಯ ಜನರು ಹೆಚ್ಚು ಭರವಸೆಯೊಂದಿಗೆ ಹಣಕಾಸು ಸಚಿವರತ್ತ ಗಮನಹರಿಸಿದ್ದಾರೆ.
ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…