ಸುದ್ದಿಗಳು

ದೇಶದಲ್ಲಿ 2022 ಬಜೆಟ್ ಮಂಡನೆಗೆ ಸಿದ್ಧತೆ ಆರಂಭ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೇಂದ್ರ ಬಜೆಟ್ 2022 ಕ್ಕೆ ಸಿದ್ಧತೆ ಆರಂಭವಾಗಿದೆ.  ಈ ಬಾರಿಯೂ ಕೊರೋನಾ ಲಕ್ಷಣಗಳು ಮತ್ತೆ ಕಂಡುಬಂದಿದೆ. ಇದರ ನಡುವೆಯೇ ದೇಶದ ಆರ್ಥಿಕ ಸ್ಥಿತಿ ಸ್ಥಿರತೆ ಹಾಗೂ ಉತ್ತಮಗೊಳಿಸುವ ಬಗ್ಗೆ ಯೋಜನೆ ಆರಂಭವಾಗಿದೆ. ದೇಶದ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರು  ಫೆಬ್ರವರಿ ಮೊದಲ ವಾರ ಬಜೆಟ್  ಮಂಡಿಸುವ ಸಾಧ್ಯತೆಯಿದೆ.

Advertisement
Advertisement

ಕಳೆದ ವರ್ಷ ಸರ್ಕಾರವು ಕೊರೋನಾ ಸಂಕಷ್ಟದ ನಡುವೆ ದೇಶದ ಆರ್ಥಿಕತೆಯನ್ನು ಪುನಶ್ಚೇತನಗೊಳಿಸಲು  ಪ್ಯಾಕೇಜ್‌ಗಳನ್ನು ಘೋಷಿಸಿತ್ತು. ಇದು ಅನೇಕರಿಗೆ ಪ್ರಯೋಜನವಾಗಿದ್ದರೂ ದೇಶದ ಆರ್ಥಿಕ ಸ್ಥಿತಿ ಮಾತ್ರಾ ಸ್ಥಿರತೆಗೊಳ್ಳಲು ಸಾದ್ಯವಾಗಲಿಲ್ಲ. ಹಣದುಬ್ಬರ ಹಿಡಿತಕ್ಕೆ ಬಂದಿರಲಿಲ್ಲ ಎಂದು ತಜ್ಞರು ಹೇಳಿದ್ದರು. ಈ ಬಾರಿಯ ಬಜೆಟ್ 2022-23 ಕೂಡಾ ಕೊರೋನಾ ಸಂಕಷ್ಟದ ನಡುವೆ ಮಂಡಿಸಬೇಕಾಗಬಹುದು. ಕೃಷಿ ಸುಧಾರಣೆ ಸೇರಿದಂತೆ ದೇಶದ ಸಮಗ್ರ ಅಭಿವೃದ್ಧಿಗೆ ಬಜೆಟ್‌ ಹೇಗೆ ಸಹಕಾರಿಯಾದೀತು ಎಂದು  ನಿಟ್ಟಿನಲ್ಲಿ ಸಾಮಾನ್ಯ ಜನರು ಹೆಚ್ಚು ಭರವಸೆಯೊಂದಿಗೆ ಹಣಕಾಸು ಸಚಿವರತ್ತ ಗಮನಹರಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬಂಡೆ ತೆರವು | ಶಿರಾಡಿಯಲ್ಲಿ ರೈಲು ಸಂಚಾರ ಆರಂಭ |

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ  ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ…

3 hours ago

ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?

ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…

5 hours ago

ಜೂನ್ 22 ರಂದು 6 ಗ್ರಹಗಳ ಮಹಾಗೋಚಾರ | 12 ರಾಶಿಗಳ ಮೇಲೆ ಹೇಗಿರಲಿದೆ ಪ್ರಭಾವ..?

ಜೂನ್ 22, 2025 ರಂದು  6 ಗ್ರಹಗಳ ಮಹಾಗೋಚಾರ, ಸೂರ್ಯ, ಚಂದ್ರ, ಬುಧ,…

6 hours ago

ಹೊಸರುಚಿ | ಹಲಸಿನ ಕಾಯಿ ಐಸ್ ಕ್ರೀಮ್

ಐಸ್ ಕ್ರೀಮ್ ಅಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಎಲ್ಲರಿಗೂ ಬೇಕು. ಹಲಸಿನ ಹಣ್ಣಿನ…

6 hours ago

ಸಸ್ಯ ಪರಿಚಯ | ಕರ್ಲೆಂಕಿ

ಅಚ್ಚ ಹಸುರಿನ ಉರುಟುರುಟಾದ ರೂಪಾಯಿ ನಾಣ್ಯದಷ್ಟು ಗಾತ್ರದ ಎಲೆಗಳ ದಂಟುಗಳನ್ನು ಹೊಂದಿರುವ ಗಿಡ…

14 hours ago

ಹವಾಮಾನ ಮಾಹಿತಿ | ಈಗ ಎಲ್ಲೆಲ್ಲಾ ಭರ್ಜರಿ ಮಳೆ..? ಎಲ್ಲಿ ಕುಸಿತ..?

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭರ್ಜರಿಯಾಗಿ ಸುರಿದ ಮಳೆ ಈಗ ಸ್ವಲ್ಪ ವಿರಾಮ…

15 hours ago