ಕೇಂದ್ರ ಬಜೆಟ್ 2022 ಕ್ಕೆ ಸಿದ್ಧತೆ ಆರಂಭವಾಗಿದೆ. ಈ ಬಾರಿಯೂ ಕೊರೋನಾ ಲಕ್ಷಣಗಳು ಮತ್ತೆ ಕಂಡುಬಂದಿದೆ. ಇದರ ನಡುವೆಯೇ ದೇಶದ ಆರ್ಥಿಕ ಸ್ಥಿತಿ ಸ್ಥಿರತೆ ಹಾಗೂ ಉತ್ತಮಗೊಳಿಸುವ ಬಗ್ಗೆ ಯೋಜನೆ ಆರಂಭವಾಗಿದೆ. ದೇಶದ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರು ಫೆಬ್ರವರಿ ಮೊದಲ ವಾರ ಬಜೆಟ್ ಮಂಡಿಸುವ ಸಾಧ್ಯತೆಯಿದೆ.
ಕಳೆದ ವರ್ಷ ಸರ್ಕಾರವು ಕೊರೋನಾ ಸಂಕಷ್ಟದ ನಡುವೆ ದೇಶದ ಆರ್ಥಿಕತೆಯನ್ನು ಪುನಶ್ಚೇತನಗೊಳಿಸಲು ಪ್ಯಾಕೇಜ್ಗಳನ್ನು ಘೋಷಿಸಿತ್ತು. ಇದು ಅನೇಕರಿಗೆ ಪ್ರಯೋಜನವಾಗಿದ್ದರೂ ದೇಶದ ಆರ್ಥಿಕ ಸ್ಥಿತಿ ಮಾತ್ರಾ ಸ್ಥಿರತೆಗೊಳ್ಳಲು ಸಾದ್ಯವಾಗಲಿಲ್ಲ. ಹಣದುಬ್ಬರ ಹಿಡಿತಕ್ಕೆ ಬಂದಿರಲಿಲ್ಲ ಎಂದು ತಜ್ಞರು ಹೇಳಿದ್ದರು. ಈ ಬಾರಿಯ ಬಜೆಟ್ 2022-23 ಕೂಡಾ ಕೊರೋನಾ ಸಂಕಷ್ಟದ ನಡುವೆ ಮಂಡಿಸಬೇಕಾಗಬಹುದು. ಕೃಷಿ ಸುಧಾರಣೆ ಸೇರಿದಂತೆ ದೇಶದ ಸಮಗ್ರ ಅಭಿವೃದ್ಧಿಗೆ ಬಜೆಟ್ ಹೇಗೆ ಸಹಕಾರಿಯಾದೀತು ಎಂದು ನಿಟ್ಟಿನಲ್ಲಿ ಸಾಮಾನ್ಯ ಜನರು ಹೆಚ್ಚು ಭರವಸೆಯೊಂದಿಗೆ ಹಣಕಾಸು ಸಚಿವರತ್ತ ಗಮನಹರಿಸಿದ್ದಾರೆ.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…