ಕೇಂದ್ರ ಬಜೆಟ್ 2022 ಕ್ಕೆ ಸಿದ್ಧತೆ ಆರಂಭವಾಗಿದೆ. ಈ ಬಾರಿಯೂ ಕೊರೋನಾ ಲಕ್ಷಣಗಳು ಮತ್ತೆ ಕಂಡುಬಂದಿದೆ. ಇದರ ನಡುವೆಯೇ ದೇಶದ ಆರ್ಥಿಕ ಸ್ಥಿತಿ ಸ್ಥಿರತೆ ಹಾಗೂ ಉತ್ತಮಗೊಳಿಸುವ ಬಗ್ಗೆ ಯೋಜನೆ ಆರಂಭವಾಗಿದೆ. ದೇಶದ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರು ಫೆಬ್ರವರಿ ಮೊದಲ ವಾರ ಬಜೆಟ್ ಮಂಡಿಸುವ ಸಾಧ್ಯತೆಯಿದೆ.
ಕಳೆದ ವರ್ಷ ಸರ್ಕಾರವು ಕೊರೋನಾ ಸಂಕಷ್ಟದ ನಡುವೆ ದೇಶದ ಆರ್ಥಿಕತೆಯನ್ನು ಪುನಶ್ಚೇತನಗೊಳಿಸಲು ಪ್ಯಾಕೇಜ್ಗಳನ್ನು ಘೋಷಿಸಿತ್ತು. ಇದು ಅನೇಕರಿಗೆ ಪ್ರಯೋಜನವಾಗಿದ್ದರೂ ದೇಶದ ಆರ್ಥಿಕ ಸ್ಥಿತಿ ಮಾತ್ರಾ ಸ್ಥಿರತೆಗೊಳ್ಳಲು ಸಾದ್ಯವಾಗಲಿಲ್ಲ. ಹಣದುಬ್ಬರ ಹಿಡಿತಕ್ಕೆ ಬಂದಿರಲಿಲ್ಲ ಎಂದು ತಜ್ಞರು ಹೇಳಿದ್ದರು. ಈ ಬಾರಿಯ ಬಜೆಟ್ 2022-23 ಕೂಡಾ ಕೊರೋನಾ ಸಂಕಷ್ಟದ ನಡುವೆ ಮಂಡಿಸಬೇಕಾಗಬಹುದು. ಕೃಷಿ ಸುಧಾರಣೆ ಸೇರಿದಂತೆ ದೇಶದ ಸಮಗ್ರ ಅಭಿವೃದ್ಧಿಗೆ ಬಜೆಟ್ ಹೇಗೆ ಸಹಕಾರಿಯಾದೀತು ಎಂದು ನಿಟ್ಟಿನಲ್ಲಿ ಸಾಮಾನ್ಯ ಜನರು ಹೆಚ್ಚು ಭರವಸೆಯೊಂದಿಗೆ ಹಣಕಾಸು ಸಚಿವರತ್ತ ಗಮನಹರಿಸಿದ್ದಾರೆ.
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…