ಕೇಂದ್ರ ಬಜೆಟ್ 2022 ಕ್ಕೆ ಸಿದ್ಧತೆ ಆರಂಭವಾಗಿದೆ. ಈ ಬಾರಿಯೂ ಕೊರೋನಾ ಲಕ್ಷಣಗಳು ಮತ್ತೆ ಕಂಡುಬಂದಿದೆ. ಇದರ ನಡುವೆಯೇ ದೇಶದ ಆರ್ಥಿಕ ಸ್ಥಿತಿ ಸ್ಥಿರತೆ ಹಾಗೂ ಉತ್ತಮಗೊಳಿಸುವ ಬಗ್ಗೆ ಯೋಜನೆ ಆರಂಭವಾಗಿದೆ. ದೇಶದ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರು ಫೆಬ್ರವರಿ ಮೊದಲ ವಾರ ಬಜೆಟ್ ಮಂಡಿಸುವ ಸಾಧ್ಯತೆಯಿದೆ.
ಕಳೆದ ವರ್ಷ ಸರ್ಕಾರವು ಕೊರೋನಾ ಸಂಕಷ್ಟದ ನಡುವೆ ದೇಶದ ಆರ್ಥಿಕತೆಯನ್ನು ಪುನಶ್ಚೇತನಗೊಳಿಸಲು ಪ್ಯಾಕೇಜ್ಗಳನ್ನು ಘೋಷಿಸಿತ್ತು. ಇದು ಅನೇಕರಿಗೆ ಪ್ರಯೋಜನವಾಗಿದ್ದರೂ ದೇಶದ ಆರ್ಥಿಕ ಸ್ಥಿತಿ ಮಾತ್ರಾ ಸ್ಥಿರತೆಗೊಳ್ಳಲು ಸಾದ್ಯವಾಗಲಿಲ್ಲ. ಹಣದುಬ್ಬರ ಹಿಡಿತಕ್ಕೆ ಬಂದಿರಲಿಲ್ಲ ಎಂದು ತಜ್ಞರು ಹೇಳಿದ್ದರು. ಈ ಬಾರಿಯ ಬಜೆಟ್ 2022-23 ಕೂಡಾ ಕೊರೋನಾ ಸಂಕಷ್ಟದ ನಡುವೆ ಮಂಡಿಸಬೇಕಾಗಬಹುದು. ಕೃಷಿ ಸುಧಾರಣೆ ಸೇರಿದಂತೆ ದೇಶದ ಸಮಗ್ರ ಅಭಿವೃದ್ಧಿಗೆ ಬಜೆಟ್ ಹೇಗೆ ಸಹಕಾರಿಯಾದೀತು ಎಂದು ನಿಟ್ಟಿನಲ್ಲಿ ಸಾಮಾನ್ಯ ಜನರು ಹೆಚ್ಚು ಭರವಸೆಯೊಂದಿಗೆ ಹಣಕಾಸು ಸಚಿವರತ್ತ ಗಮನಹರಿಸಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…