Advertisement
ಸುದ್ದಿಗಳು

ದೇಶದಲ್ಲಿ 2022 ಬಜೆಟ್ ಮಂಡನೆಗೆ ಸಿದ್ಧತೆ ಆರಂಭ |

Share

ಕೇಂದ್ರ ಬಜೆಟ್ 2022 ಕ್ಕೆ ಸಿದ್ಧತೆ ಆರಂಭವಾಗಿದೆ.  ಈ ಬಾರಿಯೂ ಕೊರೋನಾ ಲಕ್ಷಣಗಳು ಮತ್ತೆ ಕಂಡುಬಂದಿದೆ. ಇದರ ನಡುವೆಯೇ ದೇಶದ ಆರ್ಥಿಕ ಸ್ಥಿತಿ ಸ್ಥಿರತೆ ಹಾಗೂ ಉತ್ತಮಗೊಳಿಸುವ ಬಗ್ಗೆ ಯೋಜನೆ ಆರಂಭವಾಗಿದೆ. ದೇಶದ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರು  ಫೆಬ್ರವರಿ ಮೊದಲ ವಾರ ಬಜೆಟ್  ಮಂಡಿಸುವ ಸಾಧ್ಯತೆಯಿದೆ.

ಕಳೆದ ವರ್ಷ ಸರ್ಕಾರವು ಕೊರೋನಾ ಸಂಕಷ್ಟದ ನಡುವೆ ದೇಶದ ಆರ್ಥಿಕತೆಯನ್ನು ಪುನಶ್ಚೇತನಗೊಳಿಸಲು  ಪ್ಯಾಕೇಜ್‌ಗಳನ್ನು ಘೋಷಿಸಿತ್ತು. ಇದು ಅನೇಕರಿಗೆ ಪ್ರಯೋಜನವಾಗಿದ್ದರೂ ದೇಶದ ಆರ್ಥಿಕ ಸ್ಥಿತಿ ಮಾತ್ರಾ ಸ್ಥಿರತೆಗೊಳ್ಳಲು ಸಾದ್ಯವಾಗಲಿಲ್ಲ. ಹಣದುಬ್ಬರ ಹಿಡಿತಕ್ಕೆ ಬಂದಿರಲಿಲ್ಲ ಎಂದು ತಜ್ಞರು ಹೇಳಿದ್ದರು. ಈ ಬಾರಿಯ ಬಜೆಟ್ 2022-23 ಕೂಡಾ ಕೊರೋನಾ ಸಂಕಷ್ಟದ ನಡುವೆ ಮಂಡಿಸಬೇಕಾಗಬಹುದು. ಕೃಷಿ ಸುಧಾರಣೆ ಸೇರಿದಂತೆ ದೇಶದ ಸಮಗ್ರ ಅಭಿವೃದ್ಧಿಗೆ ಬಜೆಟ್‌ ಹೇಗೆ ಸಹಕಾರಿಯಾದೀತು ಎಂದು  ನಿಟ್ಟಿನಲ್ಲಿ ಸಾಮಾನ್ಯ ಜನರು ಹೆಚ್ಚು ಭರವಸೆಯೊಂದಿಗೆ ಹಣಕಾಸು ಸಚಿವರತ್ತ ಗಮನಹರಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

14 hours ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

16 hours ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

1 day ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

1 day ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

2 days ago