ಕೇಂದ್ರ ಬಜೆಟ್ 2022 ಕ್ಕೆ ಸಿದ್ಧತೆ ಆರಂಭವಾಗಿದೆ. ಈ ಬಾರಿಯೂ ಕೊರೋನಾ ಲಕ್ಷಣಗಳು ಮತ್ತೆ ಕಂಡುಬಂದಿದೆ. ಇದರ ನಡುವೆಯೇ ದೇಶದ ಆರ್ಥಿಕ ಸ್ಥಿತಿ ಸ್ಥಿರತೆ ಹಾಗೂ ಉತ್ತಮಗೊಳಿಸುವ ಬಗ್ಗೆ ಯೋಜನೆ ಆರಂಭವಾಗಿದೆ. ದೇಶದ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರು ಫೆಬ್ರವರಿ ಮೊದಲ ವಾರ ಬಜೆಟ್ ಮಂಡಿಸುವ ಸಾಧ್ಯತೆಯಿದೆ.
ಕಳೆದ ವರ್ಷ ಸರ್ಕಾರವು ಕೊರೋನಾ ಸಂಕಷ್ಟದ ನಡುವೆ ದೇಶದ ಆರ್ಥಿಕತೆಯನ್ನು ಪುನಶ್ಚೇತನಗೊಳಿಸಲು ಪ್ಯಾಕೇಜ್ಗಳನ್ನು ಘೋಷಿಸಿತ್ತು. ಇದು ಅನೇಕರಿಗೆ ಪ್ರಯೋಜನವಾಗಿದ್ದರೂ ದೇಶದ ಆರ್ಥಿಕ ಸ್ಥಿತಿ ಮಾತ್ರಾ ಸ್ಥಿರತೆಗೊಳ್ಳಲು ಸಾದ್ಯವಾಗಲಿಲ್ಲ. ಹಣದುಬ್ಬರ ಹಿಡಿತಕ್ಕೆ ಬಂದಿರಲಿಲ್ಲ ಎಂದು ತಜ್ಞರು ಹೇಳಿದ್ದರು. ಈ ಬಾರಿಯ ಬಜೆಟ್ 2022-23 ಕೂಡಾ ಕೊರೋನಾ ಸಂಕಷ್ಟದ ನಡುವೆ ಮಂಡಿಸಬೇಕಾಗಬಹುದು. ಕೃಷಿ ಸುಧಾರಣೆ ಸೇರಿದಂತೆ ದೇಶದ ಸಮಗ್ರ ಅಭಿವೃದ್ಧಿಗೆ ಬಜೆಟ್ ಹೇಗೆ ಸಹಕಾರಿಯಾದೀತು ಎಂದು ನಿಟ್ಟಿನಲ್ಲಿ ಸಾಮಾನ್ಯ ಜನರು ಹೆಚ್ಚು ಭರವಸೆಯೊಂದಿಗೆ ಹಣಕಾಸು ಸಚಿವರತ್ತ ಗಮನಹರಿಸಿದ್ದಾರೆ.
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…