ಕೇಂದ್ರ ಬಜೆಟ್ 2022 ಕ್ಕೆ ಸಿದ್ಧತೆ ಆರಂಭವಾಗಿದೆ. ಈ ಬಾರಿಯೂ ಕೊರೋನಾ ಲಕ್ಷಣಗಳು ಮತ್ತೆ ಕಂಡುಬಂದಿದೆ. ಇದರ ನಡುವೆಯೇ ದೇಶದ ಆರ್ಥಿಕ ಸ್ಥಿತಿ ಸ್ಥಿರತೆ ಹಾಗೂ ಉತ್ತಮಗೊಳಿಸುವ ಬಗ್ಗೆ ಯೋಜನೆ ಆರಂಭವಾಗಿದೆ. ದೇಶದ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರು ಫೆಬ್ರವರಿ ಮೊದಲ ವಾರ ಬಜೆಟ್ ಮಂಡಿಸುವ ಸಾಧ್ಯತೆಯಿದೆ.
ಕಳೆದ ವರ್ಷ ಸರ್ಕಾರವು ಕೊರೋನಾ ಸಂಕಷ್ಟದ ನಡುವೆ ದೇಶದ ಆರ್ಥಿಕತೆಯನ್ನು ಪುನಶ್ಚೇತನಗೊಳಿಸಲು ಪ್ಯಾಕೇಜ್ಗಳನ್ನು ಘೋಷಿಸಿತ್ತು. ಇದು ಅನೇಕರಿಗೆ ಪ್ರಯೋಜನವಾಗಿದ್ದರೂ ದೇಶದ ಆರ್ಥಿಕ ಸ್ಥಿತಿ ಮಾತ್ರಾ ಸ್ಥಿರತೆಗೊಳ್ಳಲು ಸಾದ್ಯವಾಗಲಿಲ್ಲ. ಹಣದುಬ್ಬರ ಹಿಡಿತಕ್ಕೆ ಬಂದಿರಲಿಲ್ಲ ಎಂದು ತಜ್ಞರು ಹೇಳಿದ್ದರು. ಈ ಬಾರಿಯ ಬಜೆಟ್ 2022-23 ಕೂಡಾ ಕೊರೋನಾ ಸಂಕಷ್ಟದ ನಡುವೆ ಮಂಡಿಸಬೇಕಾಗಬಹುದು. ಕೃಷಿ ಸುಧಾರಣೆ ಸೇರಿದಂತೆ ದೇಶದ ಸಮಗ್ರ ಅಭಿವೃದ್ಧಿಗೆ ಬಜೆಟ್ ಹೇಗೆ ಸಹಕಾರಿಯಾದೀತು ಎಂದು ನಿಟ್ಟಿನಲ್ಲಿ ಸಾಮಾನ್ಯ ಜನರು ಹೆಚ್ಚು ಭರವಸೆಯೊಂದಿಗೆ ಹಣಕಾಸು ಸಚಿವರತ್ತ ಗಮನಹರಿಸಿದ್ದಾರೆ.
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…