ಬದಿಯಡ್ಕದ ದಂತ ವೈದ್ಯ ಡಾ.ಕೃಷ್ಣಮೂರ್ತಿ ಅವರ ನಿಗೂಡ ಸಾವಿನ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿ ಬದಿಯಡ್ಕದಲ್ಲಿ ವಿಶ್ವ ಹಿಂದು ಪರಿಷತ್ ಆಶ್ರಯದಲ್ಲಿ ಬದಿಯಡ್ಕ ಪೇಟೆಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.
ಘಟನೆಗೆ ಕಾರಣವಾದ ಎಲ್ಲಾ ಶಕ್ತಿಗಳನ್ನೂ ಬಂಧಿಸಬೇಕು ಎಂದು ಇದೇ ವೇಳೆ ಒತ್ತಾಯಿಸಲಾಯಿತು. ಡಾ.ಕೃಷ್ಣಮೂರ್ತಿ ಅವರ ಮನೆಯ ಪರಿಸರದಿಂದ ಹೊರಟ ಬೃಹತ್ ಮೆರವಣಿಗೆಯು ಬದಿಯಡ್ಕ ಪೇಟೆಯಲ್ಲಿ ಸಾಗಿತು. ಬಳಿಕ ನಡೆದ ಸಭೆಯಲ್ಲಿ ಸಂಘ ಪರಿವಾರ ನೇತಾರರಾದ ಶರಣ್ ಪಂಪ್ ವೆಲ್, ನ್ಯಾಯವಾದಿ ಕೆ.ಶ್ರೀಕಾಂತ್, ಪಿ.ರಮೇಶ್ ಕಾಸರಗೋಡು, ಸುಧಾಮ ಗೋಸಾಡ, ಹರೀಶ್ ನಾರಂಪಾಡಿ ಮೊದಲಾದವರು ಮಾತನಾಡಿದರು.
ವಿಶ್ವ ಹಿಂದು ಪರಿಷತ್ ಪ್ರಖಂಡ ಕಾರ್ಯದರ್ಶಿ ಮಂಜುನಾಥ ಮಾನ್ಯ ಸ್ವಾಗತಿಸಿದರು. ಹರೀಶ್ ಪುತ್ರಕಳ ವಂದಿಸಿದರು.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…