ಬದಿಯಡ್ಕದ ದಂತ ವೈದ್ಯ ಡಾ.ಕೃಷ್ಣಮೂರ್ತಿ ಅವರ ನಿಗೂಡ ಸಾವಿನ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿ ಬದಿಯಡ್ಕದಲ್ಲಿ ವಿಶ್ವ ಹಿಂದು ಪರಿಷತ್ ಆಶ್ರಯದಲ್ಲಿ ಬದಿಯಡ್ಕ ಪೇಟೆಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.
ಘಟನೆಗೆ ಕಾರಣವಾದ ಎಲ್ಲಾ ಶಕ್ತಿಗಳನ್ನೂ ಬಂಧಿಸಬೇಕು ಎಂದು ಇದೇ ವೇಳೆ ಒತ್ತಾಯಿಸಲಾಯಿತು. ಡಾ.ಕೃಷ್ಣಮೂರ್ತಿ ಅವರ ಮನೆಯ ಪರಿಸರದಿಂದ ಹೊರಟ ಬೃಹತ್ ಮೆರವಣಿಗೆಯು ಬದಿಯಡ್ಕ ಪೇಟೆಯಲ್ಲಿ ಸಾಗಿತು. ಬಳಿಕ ನಡೆದ ಸಭೆಯಲ್ಲಿ ಸಂಘ ಪರಿವಾರ ನೇತಾರರಾದ ಶರಣ್ ಪಂಪ್ ವೆಲ್, ನ್ಯಾಯವಾದಿ ಕೆ.ಶ್ರೀಕಾಂತ್, ಪಿ.ರಮೇಶ್ ಕಾಸರಗೋಡು, ಸುಧಾಮ ಗೋಸಾಡ, ಹರೀಶ್ ನಾರಂಪಾಡಿ ಮೊದಲಾದವರು ಮಾತನಾಡಿದರು.
ವಿಶ್ವ ಹಿಂದು ಪರಿಷತ್ ಪ್ರಖಂಡ ಕಾರ್ಯದರ್ಶಿ ಮಂಜುನಾಥ ಮಾನ್ಯ ಸ್ವಾಗತಿಸಿದರು. ಹರೀಶ್ ಪುತ್ರಕಳ ವಂದಿಸಿದರು.
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…