ಬದಿಯಡ್ಕದ ದಂತ ವೈದ್ಯ ಡಾ.ಕೃಷ್ಣಮೂರ್ತಿ ಅವರ ನಿಗೂಡ ಸಾವಿನ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿ ಬದಿಯಡ್ಕದಲ್ಲಿ ವಿಶ್ವ ಹಿಂದು ಪರಿಷತ್ ಆಶ್ರಯದಲ್ಲಿ ಬದಿಯಡ್ಕ ಪೇಟೆಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.
ಘಟನೆಗೆ ಕಾರಣವಾದ ಎಲ್ಲಾ ಶಕ್ತಿಗಳನ್ನೂ ಬಂಧಿಸಬೇಕು ಎಂದು ಇದೇ ವೇಳೆ ಒತ್ತಾಯಿಸಲಾಯಿತು. ಡಾ.ಕೃಷ್ಣಮೂರ್ತಿ ಅವರ ಮನೆಯ ಪರಿಸರದಿಂದ ಹೊರಟ ಬೃಹತ್ ಮೆರವಣಿಗೆಯು ಬದಿಯಡ್ಕ ಪೇಟೆಯಲ್ಲಿ ಸಾಗಿತು. ಬಳಿಕ ನಡೆದ ಸಭೆಯಲ್ಲಿ ಸಂಘ ಪರಿವಾರ ನೇತಾರರಾದ ಶರಣ್ ಪಂಪ್ ವೆಲ್, ನ್ಯಾಯವಾದಿ ಕೆ.ಶ್ರೀಕಾಂತ್, ಪಿ.ರಮೇಶ್ ಕಾಸರಗೋಡು, ಸುಧಾಮ ಗೋಸಾಡ, ಹರೀಶ್ ನಾರಂಪಾಡಿ ಮೊದಲಾದವರು ಮಾತನಾಡಿದರು.
ವಿಶ್ವ ಹಿಂದು ಪರಿಷತ್ ಪ್ರಖಂಡ ಕಾರ್ಯದರ್ಶಿ ಮಂಜುನಾಥ ಮಾನ್ಯ ಸ್ವಾಗತಿಸಿದರು. ಹರೀಶ್ ಪುತ್ರಕಳ ವಂದಿಸಿದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…