ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ

May 5, 2025
12:21 PM

ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು  ತೆರೆಯಲಾಗಿದೆ. ಮುಂಜಾನೆ 6 ಗಂಟೆಯ ವೇಳೆಯಲ್ಲಿ  ವಿಶೇಷ ಧಾರ್ಮಿಕ  ಕೈಂಕರ್ಯಗಳೊಂದಿಗೆ  ದೇವಾಲಯದ ದ್ವಾರವನ್ನು ತೆರೆಯಲಾಗಿದೆ. ಚಮೋಲಿ ಜಿಲ್ಲೆಯಲ್ಲಿರುವ  ಬದರೀನಾಥ ಧಾಮಕ್ಕೆ ಮೊದಲು ಉದ್ಧವ , ಗರುಡ ಹಾಗೂ ಆದಿಗುರು ಶಂಕರಾಚಾರ್ಯರ  ಪ್ರತಿಮೆಗಳನ್ನು  ಉತ್ಸವದಲ್ಲಿ  ದೇಗುಲಕ್ಕೆ ತರಲಾಯಿತು. ಇದೇ ವೇಳೆ  ಭಾಮನಿ ಗ್ರಾಮದಲ್ಲಿದ್ದ ಕುಬೇರ ಮತ್ತು ನಂದಾದೇವಿಯ ಉತ್ಸವ ಮೂರ್ತಿಗಳನ್ನು  ಸಹ  ದೇಗುಲಕ್ಕೆ ತರಲಾಗಿದ್ದು,  ರಾತ್ರಿಯವರೆಗೂ  ಬದರೀನಾಥ ದೇಗುಲದಲ್ಲಿ ಪೂಜೆ ನಡೆಯಿತು. ಬದರೀನಾಥ, ಕೇದಾರನಾಥ ದೇವಾಲಯ ಸಮಿತಿಯು ಇಡೀ ದೇವಾಲಯವನ್ನು 15 ಕ್ವಿಂಟಾಲ್ ಹೂಗಳಿಂದ ಅಲಂಕರಿಸಿದ್ದು,  ಭಾರೀ ಪ್ರಮಾಣದಲ್ಲಿ  ಭಕ್ತರು  ದರ್ಶನಕ್ಕಾಗಿ ಆಗಮಿಸಿದ್ದಾರೆ. ಯಾತ್ರಾರ್ಥಿಗಳಿಗೆ ಅನುಕೂಲವಾಗುವಂತೆ  ಜಿಲ್ಲಾಡಳಿತವು ಎಲ್ಲ ವ್ಯವಸ್ಥೆಗಳನ್ನು ಹಾಗೂ  ಸುರಕ್ಷತೆಗಾಗಿ  ಅರೆಸೇನಾ ಪಡೆಗಳನ್ನು ನಿಯೋಜಿಸಿದೆ.

Advertisement
Advertisement

“ದ ರೂರಲ್‌ ಮಿರರ್.ಕಾಂ” ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ..

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?
May 17, 2025
7:27 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಮೇ ಕೊನೆಯ ವಾರದಂದು ಈ ಐದು ರಾಶಿಯವರಿಗೆ ಶುಕ್ರ ದೆಸೆ
May 17, 2025
7:01 AM
by: ದ ರೂರಲ್ ಮಿರರ್.ಕಾಂ
ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ
May 16, 2025
9:59 PM
by: The Rural Mirror ಸುದ್ದಿಜಾಲ
ಕಾಯಕ ಗ್ರಾಮ  ಯೋಜನೆ | ಹಿಂದುಳಿದ ಗ್ರಾಮಗಳನ್ನು ದತ್ತು ಸ್ವೀಕರಿಸುವಂತೆ ಸಲಹೆ
May 16, 2025
9:51 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group