Advertisement
MIRROR FOCUS

ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ

Share

ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು  ತೆರೆಯಲಾಗಿದೆ. ಮುಂಜಾನೆ 6 ಗಂಟೆಯ ವೇಳೆಯಲ್ಲಿ  ವಿಶೇಷ ಧಾರ್ಮಿಕ  ಕೈಂಕರ್ಯಗಳೊಂದಿಗೆ  ದೇವಾಲಯದ ದ್ವಾರವನ್ನು ತೆರೆಯಲಾಗಿದೆ. ಚಮೋಲಿ ಜಿಲ್ಲೆಯಲ್ಲಿರುವ  ಬದರೀನಾಥ ಧಾಮಕ್ಕೆ ಮೊದಲು ಉದ್ಧವ , ಗರುಡ ಹಾಗೂ ಆದಿಗುರು ಶಂಕರಾಚಾರ್ಯರ  ಪ್ರತಿಮೆಗಳನ್ನು  ಉತ್ಸವದಲ್ಲಿ  ದೇಗುಲಕ್ಕೆ ತರಲಾಯಿತು. ಇದೇ ವೇಳೆ  ಭಾಮನಿ ಗ್ರಾಮದಲ್ಲಿದ್ದ ಕುಬೇರ ಮತ್ತು ನಂದಾದೇವಿಯ ಉತ್ಸವ ಮೂರ್ತಿಗಳನ್ನು  ಸಹ  ದೇಗುಲಕ್ಕೆ ತರಲಾಗಿದ್ದು,  ರಾತ್ರಿಯವರೆಗೂ  ಬದರೀನಾಥ ದೇಗುಲದಲ್ಲಿ ಪೂಜೆ ನಡೆಯಿತು. ಬದರೀನಾಥ, ಕೇದಾರನಾಥ ದೇವಾಲಯ ಸಮಿತಿಯು ಇಡೀ ದೇವಾಲಯವನ್ನು 15 ಕ್ವಿಂಟಾಲ್ ಹೂಗಳಿಂದ ಅಲಂಕರಿಸಿದ್ದು,  ಭಾರೀ ಪ್ರಮಾಣದಲ್ಲಿ  ಭಕ್ತರು  ದರ್ಶನಕ್ಕಾಗಿ ಆಗಮಿಸಿದ್ದಾರೆ. ಯಾತ್ರಾರ್ಥಿಗಳಿಗೆ ಅನುಕೂಲವಾಗುವಂತೆ  ಜಿಲ್ಲಾಡಳಿತವು ಎಲ್ಲ ವ್ಯವಸ್ಥೆಗಳನ್ನು ಹಾಗೂ  ಸುರಕ್ಷತೆಗಾಗಿ  ಅರೆಸೇನಾ ಪಡೆಗಳನ್ನು ನಿಯೋಜಿಸಿದೆ.

“ದ ರೂರಲ್‌ ಮಿರರ್.ಕಾಂ” ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

7 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

20 hours ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

1 day ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

1 day ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

1 day ago

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

2 days ago