ಅಧಿಕಾರಿಗಳು ಬಗರ್ ಹುಕುಂ ಅರ್ಜಿಗಳ ವಿಲೇವಾರಿಗೆ ಆಸಕ್ತಿ ತೋರದಿದ್ದರೆ, ಕಾನೂನುಕ್ರಮ ಎದುರಿಸಬೇಕಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಎಚ್ಚರಿಸಿದ್ದಾರೆ. ವಿಧಾನಸೌಧದಲ್ಲಿ ರಾಜ್ಯದ ಎಲ್ಲಾ ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದ ಅವರು, ಬಗರ್ಹುಕುಂ ಅರ್ಜಿವಿಲೇವಾರಿಗೆ ತಹಶೀಲ್ದಾರರಿಗೆ 2 ತಿಂಗಳ ಗಡುವು ನೀಡಲಾಗಿದೆ. ಅರ್ಹ ರೈತರಿಗೆ ಮುಂದಿನ ವಾರದಲ್ಲಿ ಭೂ-ಮಂಜೂರಾತಿ ನೀಡುವಂತೆ ಸೂಚನೆ ನೀಡಲಾಗಿದೆ. ಈ ಸಂಬಂಧ ಸಕಾರಾತ್ಮಕವಾಗಿ ಕಾರ್ಯ ನಿರ್ವಹಿಸದ ತಹಶೀಲ್ದಾರ್ ಅಥವಾ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…