ಶನಿವಾರ ಬ್ಯಾಗ್ ಲೆಸ್ ಡೇ ಆಚರಿಸಲು ಸರ್ಕಾರ ಚಿಂತನೆ |

October 14, 2022
1:14 PM

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ  ಶನಿವಾರ ಬ್ಯಾಗ್ ಲೆಸ್ ಡೇ ಆಚರಿಸಲು ಸರ್ಕಾರ ಚಿಂತನೆ ನಡೆಸಿದೆ.ಶನಿವಾರ ಪಾಠದ ಬದಲಾಗಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳಲು ಯೋಜನೆ ರೂಪಿಸಿದೆ.

Advertisement
Advertisement

ಪ್ರತಿನಿತ್ಯ ಪುಸ್ತಕದ ಭಾರ ಹೊತ್ತು ಶಾಲೆಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಿದ್ದು, ಶನಿವಾರ ಬ್ಯಾಗ್ ಬೆನ್ನಿಗೇರಿಸಿ ಮಕ್ಕಳು ಶಾಲೆಗೆ ಹೋಗಬೇಕಾದ ಅಗತ್ಯ ಇಲ್ಲ. ರಾಜ್ಯದಲ್ಲಿ ಶನಿವಾರ ಬ್ಯಾಗ್ ಲೆಸ್ ಡೇ ಆಚರಿಸಲು ಸರ್ಕಾರ ಚಿಂತನೆ ನಡೆದಿದೆ.

ಶನಿವಾರ ಪಾಠದ ಬದಲಾಗಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಶಿಕ್ಷಣ ಸಚಿವ ನಾಗೇಶ್ ಅವರು ಈ ಯೋಜನೆ ಜಾರಿಗೆ ತರಲು ಚಿಂತನೆ ನಡೆಸಿದ್ದು, ಶೀಘ್ರದಲ್ಲಿಯೇ ಈ ಬಗ್ಗೆ ಅಂತಿಮ ಆದೇಶ ಹೊರ ಬೀಳುವ ನಿರೀಕ್ಷೆಯಿದೆ.

1 ನೇ ತರಗತಿ ದಾಖಲಾತಿಗೆ 6 ವರ್ಷ ಪೂರ್ಣ ಕಡ್ಡಾಯ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಸಚಿವ ಬಿ.ಸಿ ನಾಗೇಶ್ ಮುಖ್ಯ ಮಾಹಿತಿ ನೀಡಿದ್ದು, ಒಂದನೇ ತರಗತಿಗೆ ಮಗು ಸೇರಿಸಲು ಆರು ವರ್ಷ ಪೂರ್ಣಗೊಂಡಿರಬೇಕು ಎಂದು ಸಚಿವರು ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ಒಂದನೇ ತರಗತಿಗೆ ಶಾಲೆಗೆ ಸೇರಿವುದಕ್ಕೆ ಮಗುವಿಗೆ 6 ವರ್ಷ ಪೂರ್ಣವಾಗುವುದು ಕಡ್ಡಾಯವಾಗಿದೆ . ಈಗಾಗಲೇ ಇತರ 23 ರಾಜ್ಯಗಳಲ್ಲಿ ಈ ನಿಯಮ ಜಾರಿಗೆ ತರಲಾಗಿದ್ದು, ಕರ್ನಾಟಕದಲ್ಲಿ ಕೂಡ ಬರುವ ಶೈಕ್ಷಣಿಕ ವರ್ಷದಿಂದ ಜಾರಿಗೆ ತರಲಾಗುತ್ತದೆ ಎಂದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್
February 11, 2026
7:29 AM
by: ದ ರೂರಲ್ ಮಿರರ್.ಕಾಂ
ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ
February 11, 2026
7:11 AM
by: ದ ರೂರಲ್ ಮಿರರ್.ಕಾಂ
ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ
February 11, 2026
7:04 AM
by: ಮಿರರ್‌ ಡೆಸ್ಕ್
ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ
February 10, 2026
10:34 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror